• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗುಜರಾತ್ ಚುನಾವಣೆ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ವಕ್ತಾರ

TNN Correspondent Posted On December 11, 2017


  • Share On Facebook
  • Tweet It

ದೆಹಲಿ: ನಾನು ಶಿವಭಕ್ತ, ನಾನು ಹಿಂದೂ, ಬಿಜೆಪಿ ಮತಯಂತ್ರಗಳನ್ನು ಹ್ಯಾಕ್ ಮಾಡುತ್ತಿದೆ ಸೇರಿ ಹಲವು ಸುಳ್ಳುಗಳನ್ನು ಹೇಳಿಯೂ ಮತದಾರರನ್ನು ಸೆಳೆಯುವಲ್ಲಿ ವಿಫಲರಾಗಿರುವ ಕಾಂಗ್ರೆಸ್ ಇದೀಗ ಮತ್ತೊಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದೆ. ಕಾಂಗ್ರೆಸ್ ನ ರಾಷ್ಟ್ರೀಯ  ವಕ್ತಾರ ರೋಹನ್ ಗುಪ್ತಾ ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಾಧಿಸಲಿದೆ. ಸುಮಾರು 65 ಸ್ಥಾನಗಳನ್ನು ಮೊದಲ ಹಂತದಲ್ಲಿ ಪಡೆಯಲಿದೆ ಎಂಬ ಸುಳ್ಳು ಸಮೀಕ್ಷೆಯನ್ನು ಟ್ವೀಟ್ ಮಾಡಿ, ಸಿಕ್ಕಿಬಿದ್ದಿದ್ದಾನೆ.

ಸಮೀಕ್ಷೆಯ ಸುಳ್ಳು ಸುದ್ದಿ ಪತ್ತೆ ಹಚ್ಚಿರುವ ಬಿಜೆಪಿ ವಕ್ತಾರ ಸುರೇಶ ನಕ್ವಾ ‘ಕಾಂಗ್ರೆಸ್ ಮುಖಂಡರು ಜನರನ್ನು ಸೆಳೆಯಲು ಹಲವು ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ.ಇದೀಗ ಕಾಂಗ್ರೆಸ್ ನ ರಾಷ್ಟ್ರೀಯ ಮಾಧ್ಯಮ ವಕ್ತಾರರೇ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಸಾಕ್ಷ್ಯ ಸಮೇತ ಆರೋಪ ಮಾಡಿದ್ದಾರೆ.

ಸೂಕ್ತ ದಾಖಲೆಯನ್ನು ಸಂಗ್ರಹಿಸಿರುವ ಸುರೇಶ ನಕ್ವಾ ಸಮೀಕ್ಷೆಯ ಮೂಲವನ್ನೇ ಪತ್ತೆ ಹಚ್ಚಿದ್ದಾರೆ. ಸಮೀಕ್ಷೆ ಗುಜರಾತ್ ಕಾಂಗ್ರೆಸ್ ಎಂಬ ವೆಬ್ ಸೈಟ್ ನಿಂದ ನಡೆದಿದೆ.  ಇಡೀ ಸಮೀಕ್ಷೆ ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಗೆ ಲಿಂಕ್ ಇದೆ. ಅಲ್ಲದೇ ಸಮೀಕ್ಷೆ ಪ್ರಕ್ರಿಯೆ ಕಾಂಗ್ರೆಸ್ ಕಚೇರಿಯಲ್ಲೆ ನಡೆದಿದೆ ಎಂದು ತಿಳಿಸಿದ್ದಾರೆ. ಯಾವುದೋ ಸಮೀಕ್ಷೆಯನ್ನು ತಿರುಚು ಪ್ರಚಾರ ಪಡೆದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಅದಕ್ಕೆ ಇಂದು ಸಿಕ್ಕಿರುವ ರೋಹನ್ ಗುಪ್ತಾ ಅವರ ಟ್ವೀಟ್ ಸಾಕ್ಷಿ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search