• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ ಚುನಾವಣೆ ಸುಳ್ಳು ಸುದ್ದಿ ಹರಡಿ ಸಿಕ್ಕಿಬಿದ್ದ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ವಕ್ತಾರ

TNN Correspondent Posted On December 11, 2017
0


0
Shares
  • Share On Facebook
  • Tweet It

ದೆಹಲಿ: ನಾನು ಶಿವಭಕ್ತ, ನಾನು ಹಿಂದೂ, ಬಿಜೆಪಿ ಮತಯಂತ್ರಗಳನ್ನು ಹ್ಯಾಕ್ ಮಾಡುತ್ತಿದೆ ಸೇರಿ ಹಲವು ಸುಳ್ಳುಗಳನ್ನು ಹೇಳಿಯೂ ಮತದಾರರನ್ನು ಸೆಳೆಯುವಲ್ಲಿ ವಿಫಲರಾಗಿರುವ ಕಾಂಗ್ರೆಸ್ ಇದೀಗ ಮತ್ತೊಂದು ಸುಳ್ಳು ಹೇಳಿ ಸಿಕ್ಕಿಬಿದ್ದಿದೆ. ಕಾಂಗ್ರೆಸ್ ನ ರಾಷ್ಟ್ರೀಯ  ವಕ್ತಾರ ರೋಹನ್ ಗುಪ್ತಾ ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಾಧಿಸಲಿದೆ. ಸುಮಾರು 65 ಸ್ಥಾನಗಳನ್ನು ಮೊದಲ ಹಂತದಲ್ಲಿ ಪಡೆಯಲಿದೆ ಎಂಬ ಸುಳ್ಳು ಸಮೀಕ್ಷೆಯನ್ನು ಟ್ವೀಟ್ ಮಾಡಿ, ಸಿಕ್ಕಿಬಿದ್ದಿದ್ದಾನೆ.

ಸಮೀಕ್ಷೆಯ ಸುಳ್ಳು ಸುದ್ದಿ ಪತ್ತೆ ಹಚ್ಚಿರುವ ಬಿಜೆಪಿ ವಕ್ತಾರ ಸುರೇಶ ನಕ್ವಾ ‘ಕಾಂಗ್ರೆಸ್ ಮುಖಂಡರು ಜನರನ್ನು ಸೆಳೆಯಲು ಹಲವು ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ.ಇದೀಗ ಕಾಂಗ್ರೆಸ್ ನ ರಾಷ್ಟ್ರೀಯ ಮಾಧ್ಯಮ ವಕ್ತಾರರೇ ಸುಳ್ಳು ಸುದ್ದಿ ಹರಡಿದ್ದಾರೆ ಎಂದು ಸಾಕ್ಷ್ಯ ಸಮೇತ ಆರೋಪ ಮಾಡಿದ್ದಾರೆ.

ಸೂಕ್ತ ದಾಖಲೆಯನ್ನು ಸಂಗ್ರಹಿಸಿರುವ ಸುರೇಶ ನಕ್ವಾ ಸಮೀಕ್ಷೆಯ ಮೂಲವನ್ನೇ ಪತ್ತೆ ಹಚ್ಚಿದ್ದಾರೆ. ಸಮೀಕ್ಷೆ ಗುಜರಾತ್ ಕಾಂಗ್ರೆಸ್ ಎಂಬ ವೆಬ್ ಸೈಟ್ ನಿಂದ ನಡೆದಿದೆ.  ಇಡೀ ಸಮೀಕ್ಷೆ ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಗೆ ಲಿಂಕ್ ಇದೆ. ಅಲ್ಲದೇ ಸಮೀಕ್ಷೆ ಪ್ರಕ್ರಿಯೆ ಕಾಂಗ್ರೆಸ್ ಕಚೇರಿಯಲ್ಲೆ ನಡೆದಿದೆ ಎಂದು ತಿಳಿಸಿದ್ದಾರೆ. ಯಾವುದೋ ಸಮೀಕ್ಷೆಯನ್ನು ತಿರುಚು ಪ್ರಚಾರ ಪಡೆದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಅದಕ್ಕೆ ಇಂದು ಸಿಕ್ಕಿರುವ ರೋಹನ್ ಗುಪ್ತಾ ಅವರ ಟ್ವೀಟ್ ಸಾಕ್ಷಿ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search