• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೋಹಿಂಗ್ಯಾಗಳಿಗೆ ಉಗ್ರರ ಬೆಂಬಲ, ಭಾರತಕ್ಕೆ ಕಾದಿದೆ ಆಪತ್ತು

TNN Correspondent Posted On December 11, 2017
0


0
Shares
  • Share On Facebook
  • Tweet It

ದೆಹಲಿ: ದುಬೈ ಮತ್ತು ಪಾಕಿಸ್ತಾನದಲ್ಲಿರುವ ರೋಹಿಂಗ್ಯಾ ಮುಸ್ಲಿಮರ ಮುಖಂಡರು ವಿಶ್ವಾದ್ಯಂತ ಇರುವ ರೋಹಿಂಗ್ಯಾಗಳಿಗೆ ಸಹಾಯ ಮಾಡಲು ಲಷ್ಕರ್ ಈ ತಯ್ಯಬಾ, ಜಮಾತ್ ಉದ್ ದಾವಾ ಸಂಘಟನೆಗಳೊಂದಿಗೆ ಕೈ ಜೋಡಿಸಿದ್ದಾರೆ. ಈ ಸಂಘಟನೆಗಳ ಮೂಲಕ ಪಾಕಿಸ್ತಾನ ಮತ್ತು ದುಬೈನಲ್ಲಿ ಹಣ ಸಂಗ್ರಹಿಸಿ ಸಹಾಯ ಮಾಡಲು ಉದ್ದೇಶಿಸಿದ್ದಾರೆ. ಆದರೆ ಈ ನಿರ್ಧಾರದಿಂದ ಭಾರತಕ್ಕೆ ಆಪತ್ತು ಎದುರಾಗುವ ಸಂಭವವಿದೆ. ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ರೋಹಿಂಗ್ಯಾಗಳು ಭಾರತದಲ್ಲಿ ವಿಶೇಷವಾಗಿ ಕಣಿವೆ ರಾಜ್ಯ ಕಾಶ್ಮೀರದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಆತಂಕ ಎದುರಾಗಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ನಡೆದ ಸೆಮಿನಾರ್ ನಲ್ಲಿ ಭಾಗವಹಿಸಿದ್ದ ದುಬೈನ್ ರೋಹಿಂಗ್ಯಾ ಸಂಘದ ಮುಖ್ಯಸ್ಥ  ಫರ್ದೂಸ್ ಶೇಕ್ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾದ ಮುಖಂಡನನ್ನು ಭೇಟಿ ಮಾಡಿ, ರೋಹಿಂಗ್ಯಾ ಟಾಸ್ಕ್ ಫೋರ್ಸ್ ರಚಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೆ ರೋಹಿಂಗ್ಯಾ ಮುಸ್ಲಿಮರಿಗಾಗಿ ವೈದ್ಯಕೀಯ, ಆಹಾರ ಸೇವೆ ಒದಗಿಸಲು ಹಣ ಸಂಗ್ರಹಿಸುವುದು ಮತ್ತು ರೋಹಿಂಗ್ಯಾಗಳನ್ನು ಅವರ ಮೂಲ ನೆಲೆಗಳಿಗೆ ಕಳುಹಿಸಲು ಚಿಂತನೆ ನಡೆಸಲಾಗಿದೆ.

ಆದರೆ ಉಗ್ರ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ರೋಹಿಂಗ್ಯಾ ಮುಸ್ಲಿಂ ಮುಖಂಡರ ಈ ನಿರ್ಧಾರದಿಂದ ಭಾರತದ ಕಾಶ್ಮೀರ ಸೇರಿ ಹಲವು ಕಡೆ ಆಂತರಿಕ ಭದ್ರತೆ ಸಮಸ್ಯೆ ಎದುರಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆಗಳು ಆತಂಕ ವ್ಯಕ್ತಪಡಿಸಿವೆ. ಇತ್ತೀಚೆಗೆ ಕಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ‘ರೋಹಿಂಗ್ಯಾಗಳು ದೇಶದ ಆಂತರಿಕ ಭದ್ರತೆಗೆ ಅಪಾಯ ಉಂಟು ಮಾಡುವ ಸಂಭವಿದೆ. ಅಕ್ರಮ ನುಸುಳುಕೋರರನ್ನು ತಡೆಯಬೇಕು ಎಂದು ಹೇಳಿದ್ದರು.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search