• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರೋಹಿಂಗ್ಯಾಗಳಿಗೆ ಉಗ್ರರ ಬೆಂಬಲ, ಭಾರತಕ್ಕೆ ಕಾದಿದೆ ಆಪತ್ತು

TNN Correspondent Posted On December 11, 2017


  • Share On Facebook
  • Tweet It

ದೆಹಲಿ: ದುಬೈ ಮತ್ತು ಪಾಕಿಸ್ತಾನದಲ್ಲಿರುವ ರೋಹಿಂಗ್ಯಾ ಮುಸ್ಲಿಮರ ಮುಖಂಡರು ವಿಶ್ವಾದ್ಯಂತ ಇರುವ ರೋಹಿಂಗ್ಯಾಗಳಿಗೆ ಸಹಾಯ ಮಾಡಲು ಲಷ್ಕರ್ ಈ ತಯ್ಯಬಾ, ಜಮಾತ್ ಉದ್ ದಾವಾ ಸಂಘಟನೆಗಳೊಂದಿಗೆ ಕೈ ಜೋಡಿಸಿದ್ದಾರೆ. ಈ ಸಂಘಟನೆಗಳ ಮೂಲಕ ಪಾಕಿಸ್ತಾನ ಮತ್ತು ದುಬೈನಲ್ಲಿ ಹಣ ಸಂಗ್ರಹಿಸಿ ಸಹಾಯ ಮಾಡಲು ಉದ್ದೇಶಿಸಿದ್ದಾರೆ. ಆದರೆ ಈ ನಿರ್ಧಾರದಿಂದ ಭಾರತಕ್ಕೆ ಆಪತ್ತು ಎದುರಾಗುವ ಸಂಭವವಿದೆ. ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ರೋಹಿಂಗ್ಯಾಗಳು ಭಾರತದಲ್ಲಿ ವಿಶೇಷವಾಗಿ ಕಣಿವೆ ರಾಜ್ಯ ಕಾಶ್ಮೀರದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಆತಂಕ ಎದುರಾಗಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ನಡೆದ ಸೆಮಿನಾರ್ ನಲ್ಲಿ ಭಾಗವಹಿಸಿದ್ದ ದುಬೈನ್ ರೋಹಿಂಗ್ಯಾ ಸಂಘದ ಮುಖ್ಯಸ್ಥ  ಫರ್ದೂಸ್ ಶೇಕ್ ಭಯೋತ್ಪಾದಕ ಸಂಘಟನೆ ಜಮಾತ್ ಉದ್ ದಾವಾದ ಮುಖಂಡನನ್ನು ಭೇಟಿ ಮಾಡಿ, ರೋಹಿಂಗ್ಯಾ ಟಾಸ್ಕ್ ಫೋರ್ಸ್ ರಚಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೆ ರೋಹಿಂಗ್ಯಾ ಮುಸ್ಲಿಮರಿಗಾಗಿ ವೈದ್ಯಕೀಯ, ಆಹಾರ ಸೇವೆ ಒದಗಿಸಲು ಹಣ ಸಂಗ್ರಹಿಸುವುದು ಮತ್ತು ರೋಹಿಂಗ್ಯಾಗಳನ್ನು ಅವರ ಮೂಲ ನೆಲೆಗಳಿಗೆ ಕಳುಹಿಸಲು ಚಿಂತನೆ ನಡೆಸಲಾಗಿದೆ.

ಆದರೆ ಉಗ್ರ ಸಂಘಟನೆಗಳೊಂದಿಗೆ ಕೈ ಜೋಡಿಸಿರುವ ರೋಹಿಂಗ್ಯಾ ಮುಸ್ಲಿಂ ಮುಖಂಡರ ಈ ನಿರ್ಧಾರದಿಂದ ಭಾರತದ ಕಾಶ್ಮೀರ ಸೇರಿ ಹಲವು ಕಡೆ ಆಂತರಿಕ ಭದ್ರತೆ ಸಮಸ್ಯೆ ಎದುರಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆಗಳು ಆತಂಕ ವ್ಯಕ್ತಪಡಿಸಿವೆ. ಇತ್ತೀಚೆಗೆ ಕಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ‘ರೋಹಿಂಗ್ಯಾಗಳು ದೇಶದ ಆಂತರಿಕ ಭದ್ರತೆಗೆ ಅಪಾಯ ಉಂಟು ಮಾಡುವ ಸಂಭವಿದೆ. ಅಕ್ರಮ ನುಸುಳುಕೋರರನ್ನು ತಡೆಯಬೇಕು ಎಂದು ಹೇಳಿದ್ದರು.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search