• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಕ್ಕೇ ಮಹಿಳೆಗೆ ತ್ರಿವಳಿ ತಲಾಖ್ ನೀಡುತ್ತಾರೆಂದರೆ…

TNN Correspondent Posted On December 11, 2017
0


0
Shares
  • Share On Facebook
  • Tweet It

ದೆಹಲಿ: ಒಂದೆಡೆ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ವಿರುದ್ಧ ಕಾನೂನು ರೂಪಿಸಲು ಕರಡು ಸಿದ್ಧಪಡಿಸಿದ್ದರೆ, ಇನ್ನೊಂದೆಡೆ ಮುಸ್ಲಿಮರ ಉಪಟಳ ನಿಲ್ಲುತ್ತಿಲ್ಲ. ಮುಸ್ಲಿಂ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಪಾಲ್ಗೊಂಡು, ಅವರಿಗೆ ಧನ್ಯವಾದ ತಿಳಿಸಿಬಂದಿದ್ದಕ್ಕೆ ಪತಿ ತ್ರಿವಳಿ ತಲಾಖ್ ನೀಡಿದ್ದಾನೆ.

ನನ್ನ ಗಂಡ ಮತ್ತೊಬ್ಬ ಮಹಿಳೆ ಜತೆ ಸಂಬಂಧ ಇಟ್ಟುಕೊಂಡಿದ್ದಾನೆ. ಆಕೆಗೊಂದು ಮಗು ಸಹ ಇದೆ. ಇದುವರೆಗೂ ವಿಚ್ಛೇದನ ನೀಡುವುದಾಗಿ ಹೆದರಿಸುತ್ತಿದ್ದ. ಈಗ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿದ್ದನ್ನೇ ನೆಪವಾಗಿಸಿಕೊಂಡು, ಮೋದಿಯವರೂ ನನಗೆ ಏನೂ ಮಾಡಲಾಗುವುದಿಲ್ಲ ಎಂದು ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಫಾರ್ಯಾ ಆರೋಪಿಸಿದ್ದಾರೆ.

ಆದರೆ ಈ ಆರೋಪವನ್ನು ಮಹಿಳೆಯ ಪತಿ ದನಿಶ್ ತಿರಸ್ಕರಿಸಿದ್ದು, ನಾನು ಆಕೆಗೆ ತ್ರಿವಳಿ ತಲಾಖ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ.

ನಾನು ಅವಳಿಗೆ ತ್ರಿವಳಿ ತಲಾಖ್. ಆದರೆ ಅವಳಿಗೆ ಅಕ್ರಮ ಸಂಬಂಧ ಇರುವುದರಿಂದ ವಿಚ್ಛೇದನ ನೀಡಿದ್ದೇನೆ. ಅವಳು ಜೀನ್ಸ್ ತೊಡುತ್ತಾಳೆ, ಅವಳ ಸಂಬಂಧಿಕರಿಂದ ನನಗೆ ಜೀವ ಬೆದರಿಕೆ ಇದೆ. ಮೋದಿ ರ್ಯಾಲಿಗೂ, ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾನೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search