• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯಬೇಕಿಲ್ಲ, ಪಾಕಿಸ್ತಾನಕ್ಕೆ ಮೋದಿ ಸರ್ಕಾರ ಟಾಂಗ್

TNN Correspondent Posted On December 12, 2017
0


0
Shares
  • Share On Facebook
  • Tweet It

ದೆಹಲಿ: ಇಷ್ಟು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ನೇತೃತ್ವದ ಸರ್ಕಾರ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಟೀಕೆಗಳಿಗೆಲ್ಲ ತೀಕ್ಷ್ಣವಾಗಿ ಟಾಂಗ್ ನೀಡುತ್ತಿದ್ದ, ಅವರೇ ತೋಡಿದ ಖೆಡ್ಡಾಕ್ಕೆ, ಅವರನ್ನೇ ಬೀಳಿಸುತ್ತಿದ್ದ ಅವರು ಈಗ ಪಾಕಿಸ್ತಾನಕ್ಕೂ ಟಾಂಗ್ ನೀಡಿದ್ದಾರೆ.

ಪಾಕಿಸ್ತಾನದ ಹೆಸರು ಬಳಸದೆ ಮೋದಿ ಚುನಾವಣೆಯಲ್ಲಿ ಗೆಲ್ಲಲಿ ನೋಡೋಣ ಎಂದು ಪಾಕಿಸ್ತಾನ ನೀಡಿದ ಉದ್ಧಟತನದ ಹೇಳಿಗೆಗೆ ಪ್ರತ್ಯುತ್ತರ ನೀಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಪಾಕಿಸ್ತಾನದಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯಬೇಕಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನ ಸುಖಾಸುಮ್ಮನೆ ದೇಶದ ಆಂತರಿಕ ವಿಷಯದಲ್ಲಿ ಮೂಗು ತೂರಿಸುತ್ತಿದೆ. ಅದು ನೀಡಿದ ಹೇಳಿಕೆ ಅಸಂಬದ್ಧವಾಗಿದೆ. ಗಡಿಯಲ್ಲಿ ಭಾರತದ ವಿರುದ್ಧ ಉಗ್ರರನ್ನು ಛೂ ಬಿಡುವ ಪಾಕಿಸ್ತಾನದಂಥ ಉಗ್ರರ ಪೋಷಣೆಯ ರಾಷ್ಟ್ರದಿಂದ ನಾವು ಪಾಠ ಕಲಿಯಬೇಕಿಲ್ಲ. ನಮಗೆ ನಮ್ಮ ಪ್ರಜಾಪ್ರಭುತ್ವದ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಮೋದಿ ಅವರು ಗುಜರಾತ್ ಚುನಾವಣೆಯಲ್ಲಿ ಸುಮ್ಮನೆ ಪಾಕಿಸ್ತಾನದ ಹೆಸರು ಅಡ್ಡ ತರುತ್ತಿದ್ದಾರೆ. ಅವರು ಪಾಕ್ ಹೆಸರು ಎತ್ತದೆ ಚುನಾವಣೆ ಗೆಲ್ಲಲಿ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ಹೇಳಿದ್ದರು. ಅದಕ್ಕೆ ರವಿಶಂಕರ್ ಪ್ರಸಾದ್ ಸರಿಯಾಗಿಯೇ ಟಾಂಗ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search