• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯಬೇಕಿಲ್ಲ, ಪಾಕಿಸ್ತಾನಕ್ಕೆ ಮೋದಿ ಸರ್ಕಾರ ಟಾಂಗ್

TNN Correspondent Posted On December 12, 2017
0


0
Shares
  • Share On Facebook
  • Tweet It

ದೆಹಲಿ: ಇಷ್ಟು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ನೇತೃತ್ವದ ಸರ್ಕಾರ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳ ಟೀಕೆಗಳಿಗೆಲ್ಲ ತೀಕ್ಷ್ಣವಾಗಿ ಟಾಂಗ್ ನೀಡುತ್ತಿದ್ದ, ಅವರೇ ತೋಡಿದ ಖೆಡ್ಡಾಕ್ಕೆ, ಅವರನ್ನೇ ಬೀಳಿಸುತ್ತಿದ್ದ ಅವರು ಈಗ ಪಾಕಿಸ್ತಾನಕ್ಕೂ ಟಾಂಗ್ ನೀಡಿದ್ದಾರೆ.

ಪಾಕಿಸ್ತಾನದ ಹೆಸರು ಬಳಸದೆ ಮೋದಿ ಚುನಾವಣೆಯಲ್ಲಿ ಗೆಲ್ಲಲಿ ನೋಡೋಣ ಎಂದು ಪಾಕಿಸ್ತಾನ ನೀಡಿದ ಉದ್ಧಟತನದ ಹೇಳಿಗೆಗೆ ಪ್ರತ್ಯುತ್ತರ ನೀಡಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಪಾಕಿಸ್ತಾನದಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯಬೇಕಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನ ಸುಖಾಸುಮ್ಮನೆ ದೇಶದ ಆಂತರಿಕ ವಿಷಯದಲ್ಲಿ ಮೂಗು ತೂರಿಸುತ್ತಿದೆ. ಅದು ನೀಡಿದ ಹೇಳಿಕೆ ಅಸಂಬದ್ಧವಾಗಿದೆ. ಗಡಿಯಲ್ಲಿ ಭಾರತದ ವಿರುದ್ಧ ಉಗ್ರರನ್ನು ಛೂ ಬಿಡುವ ಪಾಕಿಸ್ತಾನದಂಥ ಉಗ್ರರ ಪೋಷಣೆಯ ರಾಷ್ಟ್ರದಿಂದ ನಾವು ಪಾಠ ಕಲಿಯಬೇಕಿಲ್ಲ. ನಮಗೆ ನಮ್ಮ ಪ್ರಜಾಪ್ರಭುತ್ವದ ಬಗ್ಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಮೋದಿ ಅವರು ಗುಜರಾತ್ ಚುನಾವಣೆಯಲ್ಲಿ ಸುಮ್ಮನೆ ಪಾಕಿಸ್ತಾನದ ಹೆಸರು ಅಡ್ಡ ತರುತ್ತಿದ್ದಾರೆ. ಅವರು ಪಾಕ್ ಹೆಸರು ಎತ್ತದೆ ಚುನಾವಣೆ ಗೆಲ್ಲಲಿ ಎಂದು ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ಹೇಳಿದ್ದರು. ಅದಕ್ಕೆ ರವಿಶಂಕರ್ ಪ್ರಸಾದ್ ಸರಿಯಾಗಿಯೇ ಟಾಂಗ್ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search