• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ ಗಾಂಧಿ ಭೂಕಂಪ ಹೇಳಿಕೆಗೆ ಮೋದಿ ಹೇಗೆ ಟಾಂಗ್ ಕೊಟ್ಟರು ಗೊತ್ತಾ?

TNN Correspondent Posted On December 12, 2017


  • Share On Facebook
  • Tweet It

ದೆಹಲಿ: ರಾಹುಲ್ ಗಾಂಧಿ ಭೂಕಂಪ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸರಿಯಾಗಿಯೇ ಟಾಂಗ್ ನೀಡಿದ್ದು, “ಕೊನೆಗೂ ಭೂಕಂಪವಾಗಿದೆ, ಪ್ರಾಯಶಃ ಭೂತಾಯಿ ಸಿಟ್ಟಾಗಿರಬೇಕು” ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದಾರೆ.

ಉತ್ತರಾಖಂಡ, ದೆಹಲಿ ಸೇರಿ ಹಲವೆಡೆ ಭೂಕಂಪವಾದ ಕುರಿತು ಸಂಸತ್ತಿನ ಮುಂಗಡಪತ್ರ ಅಧಿವೇಶನದಲ್ಲಿ ಮಾತನಾಡಿದ ಮೋದಿ, ಭೂಕಂಪದ ಉದಾಹರಣೆ ನೀಡಿಯೇ ರಾಹುಲ್ ಗಾಂಧಿಯವರನ್ನು ಟೀಕಿಸಿದರು. ನಾನು ಸಂಸತ್ತಿನಲ್ಲಿ ಮಾತನಾಡಿದರೆ ಭೂಕಂಪವಾಗುತ್ತದೆ ಎಂದು ಹಿಂದೆ ರಾಹುಲ್ ಗಾಂಧಿ ಹೇಳಿದ್ದರು.

ಅಲ್ಲದೆ ಭೂಕಂಪ ಸಂಭವಿಸಿದ ರಾಜ್ಯಗಳಲ್ಲಿ ರಕ್ಷಣೆ ಒದಗಿಸಲು ಸಹ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಆಯಾ ರಾಜ್ಯ ಸರ್ಕಾರಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಮೊದಲು ಜನ ನಾವು ಕಳೆದುಕೊಂಡಿದ್ದು ಎಷ್ಟು ಎಂದು ನನ್ನನ್ನು ಪ್ರಶ್ನಿಸುತ್ತಿದ್ದರು. ಆದರೆ ಈಗ ಮೋದಿ ಅವರೇ ಎಷ್ಟು ತಂದಿದ್ದೀರಿ ಎಂದು ಪ್ರಶ್ನಿಸುತ್ತಾರೆ. ಅಷ್ಟರಮಟ್ಟಿಗೆ ಜನ ಜಾಗೃತರಾಗಿದ್ದಾರೆ. ಅಷ್ಟಕ್ಕೂ ಸ್ಕ್ಯಾಮ್ ಎಂಬ ಪದದಲ್ಲಿ ಸೇವೆ ಹುಡುಕಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿ ಉತ್ತಮವಾಗಿದ್ದಾಗಲೇ ನೋಟು ನಿಷೇಧ ಮಾಡಿದೆವು. ಇಷ್ಟಕ್ಕೂ ನಮ್ಮ ದೇಹ ಸದೃಢವಾಗಿದ್ದಾಗಲೇ ತಾನೆ ಆಪರೇಷನ್ ಮಾಡೋದು? ಅದಕ್ಕಾಗಿಯೇ ನೋಟು ನಿಷೇಧಿಸಿ ಕಪ್ಪು ಹಣ ಹೊರತೆಗೆದೆವು ಎಂದು ಮೋದಿ ನೋಟು ನಿಷೇಧದ ಕುರಿತು ಹೇಳಿದರು.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search