• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೃಷ್ಣ, ರಾಮರ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ ಮುಖಂಡರು ದೇವಸ್ಥಾನಗಳಿಗೆ ಏಕೆ ಭೇಟಿ ನೀಡುತ್ತಿದ್ದಾರೆ?: ಯೋಗಿ

TNN Correspondent Posted On December 13, 2017
0


0
Shares
  • Share On Facebook
  • Tweet It

ದೆಹಲಿ: ಯುಪಿಎ ಸರಕಾರ ಭಗವಾನ್‌ ಶ್ರೀಕೃಷ್ಣ ಮತ್ತು ಶ್ರೀರಾಮರ ಅಸ್ತಿತ್ವವನ್ನೇ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿತ್ತು.  ಅವರು ಕಾಲ್ಪನಿಕ ವ್ಯಕ್ತಿಗಳು ಎಂದು ವಾದ ಮಂಡಿಸಿತ್ತು. ಹಾಗಾದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಏಕೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ? ದೇವಸ್ಥಾನಗಳಿಗೆ ನೀಡುವ ಭೇಟಿ ಕೇವಲ ನಾಟಕವೇ. ರಾಹುಲ್ ಗಾಂಧಿ ಅವರ ಢೋಂಗಿತನ ಯಾವುದೆ ಪ್ರಭಾವ ಬೀರದು ಎಂದು ಹೇಳಿದರು.

ಒಂದೆಡೆ ದೇವಾಲಯಗಳಿಗೆ ಭೇಟಿ ನೀಡುವುದು ಮತ್ತೊಂದೆಡೆ ದೇವರ ಅಸ್ತಿತ್ವವನ್ನು ಪ್ರಶ್ನಿಸುವುದು ಕಾಂಗ್ರೆಸ್ ನ ಇಬ್ಬಂದಿತನಕ್ಕೆ ಸಾಕ್ಷಿ. ರಾಹುಲ್ ದೇವಾಲಯಗಳಿಗೆ ಭೇಟಿ ನೀಡುವ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ದೇವಾಲಯಗಳ ಭೇಟಿ ನೀಡುವುದರ ಮಹತ್ವವನ್ನು ತಿಳಿಸಿದ ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಮಾತನಾಡುವಂತೆ ಮಾಡಿದ ಶ್ರೇಯಸ್ಸು ಗುಜರಾತ್ ಜನರಿಗೆ ಸಲ್ಲಬೇಕು ಎಂದು ಹೇಳಿದರು.

‘ಗುಜರಾತ್‌  ಚುನಾವಣೆಯಲ್ಲಿ ಜನರು ರಾಹುಲ್ ಗೆ ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ಮತ್ತು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗೆ ಮಾತನಾಡುವುದನ್ನು ಕಲಿಸಿದ್ದಾರೆ. ಇಂತಹ ಎರಡು ಮಹತ್ತರ ಕೆಲಗಳನ್ನು ಕಲಿಸಿದ ಗುಜರಾತ್ ಜನರಿಗೆ ಧನ್ಯವಾದ ಸಲ್ಲಿಸುವ ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದರು.

ಈ ಬಾರಿ ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಹಲವು ದೇಗುಲಗಳಿಗೆ ಸರಣಿ ಭೇಟಿ ನೀಡುತ್ತಿದ್ದಾರೆ. ಕಾಂಗ್ರೆಸ್‌ ಪಾಕಿಸ್ತಾನದ ಜತೆ ಕೈಜೋಡಿಸಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪಕ್ಕೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search