• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಮಸೇತು ಸುಳ್ಳು ಎನ್ನುವವರೇ ಕೇಳಿ ವಿಜ್ಞಾನದ ಆ ಚಾನೆಲ್ ಹೇಳಿದ ಸತ್ಯದ ಮಾತು..!

TNN Correspondent Posted On December 13, 2017


  • Share On Facebook
  • Tweet It

ದೆಹಲಿ: ಭಾರತ ಮತ್ತು ಶ್ರೀಲಂಕಾ ಮಧ್ಯೆ ಕೋಟ್ಯಂತರ ಭಾರತೀಯರ ಆರಾಧ್ಯ ದೈವ ಶ್ರೀರಾಮ ನಿರ್ಮಿಸಿದ ರಾಮಸೇತು ಸತ್ಯ ಎಂಬುದನ್ನು ವಿಜ್ಞಾನದ ಚಾನೆಲ್ ರಚಿಸಿರುವ ಸಾಕ್ಷ್ಯಚಿತ್ರದಲ್ಲಿ ಬಹಿರಂಗಪಡಿಸಿದೆ.

ಕೋಟ್ಯಂತರ ಭಾರತೀಯರ ಶ್ರದ್ಧಾಕೇಂದ್ರವಾಗಿರುವ ರಾಮಸೇತುವಿನ ಅಸ್ತಿತ್ವದ ಬಗ್ಗೆ ಇದ್ದ ಹಲವು ಅನುಮಾನಗಳನ್ನು ಸೈನ್ಸ್ ಚಾನೆಲ್ ಬಗೆಹರಿಸಿದೆ. ಅಮೆರಿಕ ಮೂಲದ ಡಿಸ್ಕವರಿ ಕಮ್ಯುನಿಕೇಷನ್ ನೆಟ್ ವರ್ಕ್ ನ ಈ ಸೈನ್ಸ್ ಚಾನೆಲ್ ಗೆ ಅಮೆರಿಕದ 75.48 ಲಕ್ಷ ಜನರು ಸಸ್ಕ್ರೈಬ್ ಆಗಿದ್ದಾರೆ.

ಅಮೆರಿಕದ ಸೈನ್ಸ್ ಚಾನೆಲ್ ‘ವಾಟ್ ಆನ್ ಅರ್ಥ್’ ಎಂಬ ಖ್ಯಾತ ಸಂಶೋಧಿತ ಕಾರ್ಯಕ್ರಮ ಪ್ರಸಾರ ಮಾಡುತ್ತದೆ. ಆ ಕಾರ್ಯಕ್ರಮದಲ್ಲಿ ಶ್ರೀಲಂಕಾ ಮತ್ತು ಭಾರತ ಮಧ್ಯೆ ಇರುವ ರಾಮಸೇತುವೆ ಬಗ್ಗೆ  ಸಂಶೋಧನೆ ಮಾಡಿದ ಕಾರ್ಯಕ್ರಮ ಪ್ರಸಾರ ಮಾಡಿದೆ. ಅದರಲ್ಲಿ ರಾಮಸೇತು ನಿರ್ಮಿಸಿದ್ದು ಮನುಷ್ಯರೇ ಎಂಬುದನ್ನು ದಾಖಲೆ ಮತ್ತು ಪ್ರಬಲ ವಾದಗಳ ಮೂಲಕ ಮಂಡಿಸಿದೆ.

ರಾಮಸೇತು ನಿರ್ಮಾಣಕ್ಕೆ ಕಲ್ಲು ಜೋಡಿಸಿರುವುದನ್ನು ನಾಸಾ ಸ್ಯಾಟ್ ಲೈಟ್ ತೆಗೆದ ಚಿತ್ರಗಳನ್ನು ವಿಶ್ಲೇಷಿಸಿದೆ. ಸಮುದ್ರಶಾಸ್ತ್ರಜ್ಞರ ಪ್ರಕಾರ ಸೇತುವೆಗೆ ಆಳವಿಲ್ಲದಿದ್ದಾಗ, ಮರುಳಿನ ಮೇಲೆ ಕಲ್ಲುಗಳನ್ನು ಜೋಡಿಸಲಾಗಿದೆ. ಅಲ್ಲದೇ ಕಲ್ಲುಗಳು ಮರುಳಿನ ಮೇಲೆ ಉಳಿದುಕೊಳ್ಳುವಂತೆ ನಿರ್ಮಿಸಲಾಗಿದೆ. ಇಂತಹ ನಿರ್ಮಾಣ ನೈಸರ್ಗಿಕವಾಗಿ ಆಗಿರಲು ಸಾಧ್ಯವೇ ಇಲ್ಲ. ಇದು ಮನುಷ್ಯರೇ ನಿರ್ಮಿಸಿದ್ದು ಎಂದು ಸೈನ್ಸ್ ಚಾನೆಲ್ ತಾನು ರಚಿಸಿರುವ ಸಾಕ್ಷ್ಯ ಚಿತ್ರದಲ್ಲಿ ವಿಶ್ಲೇಷಿಸಿದೆ.

ಸೈನ್ಸ್ ಚಾನೆಲ್ ತನ್ನ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿದ್ದು, ಅದಕ್ಕೆ ಭಾರಿ ಪ್ರಕ್ರಿಯೆಗಳು ಮತ್ತು ಕೋಟ್ಯಂತರ ಷೇರ್ ಗಳು ಆಗಿದ್ದು, ರಾಮಭಕ್ತರಿಗೆ ಮತ್ತು ಹಿಂದೂಗಳಿಗೆ ಭಾರಿ ಖುಷಿ ನೀಡಿದೆ.

Are the ancient Hindu myths of a land bridge connecting India and Sri Lanka true? Scientific analysis suggests they are. #WhatonEarth pic.twitter.com/EKcoGzlEET

— Science Channel (@ScienceChannel) December 11, 2017

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search