• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮಸೇತು ಸುಳ್ಳು ಎನ್ನುವವರೇ ಕೇಳಿ ವಿಜ್ಞಾನದ ಆ ಚಾನೆಲ್ ಹೇಳಿದ ಸತ್ಯದ ಮಾತು..!

TNN Correspondent Posted On December 13, 2017
0


0
Shares
  • Share On Facebook
  • Tweet It

ದೆಹಲಿ: ಭಾರತ ಮತ್ತು ಶ್ರೀಲಂಕಾ ಮಧ್ಯೆ ಕೋಟ್ಯಂತರ ಭಾರತೀಯರ ಆರಾಧ್ಯ ದೈವ ಶ್ರೀರಾಮ ನಿರ್ಮಿಸಿದ ರಾಮಸೇತು ಸತ್ಯ ಎಂಬುದನ್ನು ವಿಜ್ಞಾನದ ಚಾನೆಲ್ ರಚಿಸಿರುವ ಸಾಕ್ಷ್ಯಚಿತ್ರದಲ್ಲಿ ಬಹಿರಂಗಪಡಿಸಿದೆ.

ಕೋಟ್ಯಂತರ ಭಾರತೀಯರ ಶ್ರದ್ಧಾಕೇಂದ್ರವಾಗಿರುವ ರಾಮಸೇತುವಿನ ಅಸ್ತಿತ್ವದ ಬಗ್ಗೆ ಇದ್ದ ಹಲವು ಅನುಮಾನಗಳನ್ನು ಸೈನ್ಸ್ ಚಾನೆಲ್ ಬಗೆಹರಿಸಿದೆ. ಅಮೆರಿಕ ಮೂಲದ ಡಿಸ್ಕವರಿ ಕಮ್ಯುನಿಕೇಷನ್ ನೆಟ್ ವರ್ಕ್ ನ ಈ ಸೈನ್ಸ್ ಚಾನೆಲ್ ಗೆ ಅಮೆರಿಕದ 75.48 ಲಕ್ಷ ಜನರು ಸಸ್ಕ್ರೈಬ್ ಆಗಿದ್ದಾರೆ.

ಅಮೆರಿಕದ ಸೈನ್ಸ್ ಚಾನೆಲ್ ‘ವಾಟ್ ಆನ್ ಅರ್ಥ್’ ಎಂಬ ಖ್ಯಾತ ಸಂಶೋಧಿತ ಕಾರ್ಯಕ್ರಮ ಪ್ರಸಾರ ಮಾಡುತ್ತದೆ. ಆ ಕಾರ್ಯಕ್ರಮದಲ್ಲಿ ಶ್ರೀಲಂಕಾ ಮತ್ತು ಭಾರತ ಮಧ್ಯೆ ಇರುವ ರಾಮಸೇತುವೆ ಬಗ್ಗೆ  ಸಂಶೋಧನೆ ಮಾಡಿದ ಕಾರ್ಯಕ್ರಮ ಪ್ರಸಾರ ಮಾಡಿದೆ. ಅದರಲ್ಲಿ ರಾಮಸೇತು ನಿರ್ಮಿಸಿದ್ದು ಮನುಷ್ಯರೇ ಎಂಬುದನ್ನು ದಾಖಲೆ ಮತ್ತು ಪ್ರಬಲ ವಾದಗಳ ಮೂಲಕ ಮಂಡಿಸಿದೆ.

ರಾಮಸೇತು ನಿರ್ಮಾಣಕ್ಕೆ ಕಲ್ಲು ಜೋಡಿಸಿರುವುದನ್ನು ನಾಸಾ ಸ್ಯಾಟ್ ಲೈಟ್ ತೆಗೆದ ಚಿತ್ರಗಳನ್ನು ವಿಶ್ಲೇಷಿಸಿದೆ. ಸಮುದ್ರಶಾಸ್ತ್ರಜ್ಞರ ಪ್ರಕಾರ ಸೇತುವೆಗೆ ಆಳವಿಲ್ಲದಿದ್ದಾಗ, ಮರುಳಿನ ಮೇಲೆ ಕಲ್ಲುಗಳನ್ನು ಜೋಡಿಸಲಾಗಿದೆ. ಅಲ್ಲದೇ ಕಲ್ಲುಗಳು ಮರುಳಿನ ಮೇಲೆ ಉಳಿದುಕೊಳ್ಳುವಂತೆ ನಿರ್ಮಿಸಲಾಗಿದೆ. ಇಂತಹ ನಿರ್ಮಾಣ ನೈಸರ್ಗಿಕವಾಗಿ ಆಗಿರಲು ಸಾಧ್ಯವೇ ಇಲ್ಲ. ಇದು ಮನುಷ್ಯರೇ ನಿರ್ಮಿಸಿದ್ದು ಎಂದು ಸೈನ್ಸ್ ಚಾನೆಲ್ ತಾನು ರಚಿಸಿರುವ ಸಾಕ್ಷ್ಯ ಚಿತ್ರದಲ್ಲಿ ವಿಶ್ಲೇಷಿಸಿದೆ.

ಸೈನ್ಸ್ ಚಾನೆಲ್ ತನ್ನ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಮಾಡಿದ್ದು, ಅದಕ್ಕೆ ಭಾರಿ ಪ್ರಕ್ರಿಯೆಗಳು ಮತ್ತು ಕೋಟ್ಯಂತರ ಷೇರ್ ಗಳು ಆಗಿದ್ದು, ರಾಮಭಕ್ತರಿಗೆ ಮತ್ತು ಹಿಂದೂಗಳಿಗೆ ಭಾರಿ ಖುಷಿ ನೀಡಿದೆ.

https://twitter.com/ScienceChannel/status/940259901166600194

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search