• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಮಾನಾಥ ರೈ ಬಂಡವಾಳ ಬಯಲು, ಶಾಲೆ ಮಕ್ಕಳ ಅನ್ನ ಕಸಿದುಕೊಂಡಿದ್ದು ಸಾಬೀತು

TNN Correspondent Posted On December 13, 2017
0


0
Shares
  • Share On Facebook
  • Tweet It

ಮಂಗಳೂರು: ಡಾ.ಕಲಡ್ಕ ಪ್ರಭಾಕರ ಭಟ್ಟರ ನೇತೃತ್ವದ ಶಾಲೆಗಳಿಗೆ ಕೊಲ್ಲುರು ದೇವಳದಿಂದ ನೀಡುತ್ತಿದ್ದ ಅನ್ನದಾನ ಕಸಿದುಕೊಂಡ ರಮಾನಾಥ ರೈಮುಖವಾಡ ಇದೀಗ ಬಯಲಾಗಿದೆ. ಅನ್ನ ಸ್ಥಗಿತಗೊಳಿಸುವಲ್ಲಿ ನನ್ನ ಪಾತ್ರ  ಏನು ಇಲ್ಲ ಎಂದು ಮಾಧ್ಯಮಗಳ ಎದುರು ಗೋಸುಂಬೆಯಂತೆ ನಟಿಸಿದ್ದ ರಮಾನಾಥ ರೈ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಬಿಜೆಪಿ ಬಹಿರಂಗಪಡಿಸಿದೆ.’

ಕಲಡ್ಕ ಪ್ರಭಾಕರ ಭಟ್ಟರ ಶಾಲೆಗಳಿಗೆ ಕೊಲ್ಲೂರು ದೇವಳದಿಂದ ನೀಡುತ್ತಿದ್ದ ಅನ್ನದಾನವನ್ನು ಸ್ಥಗಿತಗೊಳಿಸಿ ಎಂದು ಸಚಿವ ರಮಾನಾಥ ರೈ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರ ಕುಮ್ಮಕ್ಕಿನಿಂದಲೇ ಸರ್ಕಾರ ಅನ್ನದಾನವನ್ನು ನಿಲ್ಲಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಬಹಿರಂಗಪಡಿಸಿದ್ದಾರೆ.

ರಮಾನಾಥ ರೈ ಕಲಡ್ಕದಲ್ಲಿ ಪ್ರಭಾಕರ ಭಟ್ಟರ ಶಕ್ತಿಯನ್ನು ಕುಂದಿಸಲು ಸಚಿವರೈ ಅವರ ಶಾಲೆಗಳಿಗೆ ಹಣಕಾಸಿನ ನೆರವು ಸ್ಥಗಿತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರಿಕೃಷ್ಣ ಆರೋಪಿಸಿದ್ದಾರೆ.

ಶಾಲೆಗಳಿಗೆ ಹಣಕಾಸಿನ ನೆರುವ ಸ್ಥಗಿತಗೊಳಿಸಿದಕ್ಕೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ವಿರುದ್ಧ ಶಾಲೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮಕ್ಕಳ ಅನ್ನಕ್ಕಾಗಿ ಭೀಕ್ಷಾಂದೇಹಿ ಚಳವಳಿ ಹಮ್ಮಿಕೊಂಡು ಅಕ್ಕಿ, ಹಣವನ್ನು ಸಂಗ್ರಹಿಸಿ ಸರ್ಕಾರದ ನೆರವು ಇಲ್ಲದೆಯೂ ಶಾಲೆ ನಡೆಸಬಲ್ಲೆವು ಎಂಬ ಸಂದೇಶವನ್ನು ನೀಡಲಾಗಿತ್ತು. ಇದೀಗ ರಮಾನಾಥ ರೈ ಕಲಡ್ಕ ಪ್ರಭಾಕರ ಭಟ್ಟರ ವಿರುದ್ಧ ನಡೆಸಿದ ಷಡ್ಯಂತ್ರ ಬಯಲಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search