• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಮಾನಾಥ ರೈ ಬಂಡವಾಳ ಬಯಲು, ಶಾಲೆ ಮಕ್ಕಳ ಅನ್ನ ಕಸಿದುಕೊಂಡಿದ್ದು ಸಾಬೀತು

TNN Correspondent Posted On December 13, 2017
0


0
Shares
  • Share On Facebook
  • Tweet It

ಮಂಗಳೂರು: ಡಾ.ಕಲಡ್ಕ ಪ್ರಭಾಕರ ಭಟ್ಟರ ನೇತೃತ್ವದ ಶಾಲೆಗಳಿಗೆ ಕೊಲ್ಲುರು ದೇವಳದಿಂದ ನೀಡುತ್ತಿದ್ದ ಅನ್ನದಾನ ಕಸಿದುಕೊಂಡ ರಮಾನಾಥ ರೈಮುಖವಾಡ ಇದೀಗ ಬಯಲಾಗಿದೆ. ಅನ್ನ ಸ್ಥಗಿತಗೊಳಿಸುವಲ್ಲಿ ನನ್ನ ಪಾತ್ರ  ಏನು ಇಲ್ಲ ಎಂದು ಮಾಧ್ಯಮಗಳ ಎದುರು ಗೋಸುಂಬೆಯಂತೆ ನಟಿಸಿದ್ದ ರಮಾನಾಥ ರೈ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಬಿಜೆಪಿ ಬಹಿರಂಗಪಡಿಸಿದೆ.’

ಕಲಡ್ಕ ಪ್ರಭಾಕರ ಭಟ್ಟರ ಶಾಲೆಗಳಿಗೆ ಕೊಲ್ಲೂರು ದೇವಳದಿಂದ ನೀಡುತ್ತಿದ್ದ ಅನ್ನದಾನವನ್ನು ಸ್ಥಗಿತಗೊಳಿಸಿ ಎಂದು ಸಚಿವ ರಮಾನಾಥ ರೈ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರ ಕುಮ್ಮಕ್ಕಿನಿಂದಲೇ ಸರ್ಕಾರ ಅನ್ನದಾನವನ್ನು ನಿಲ್ಲಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಬಹಿರಂಗಪಡಿಸಿದ್ದಾರೆ.

ರಮಾನಾಥ ರೈ ಕಲಡ್ಕದಲ್ಲಿ ಪ್ರಭಾಕರ ಭಟ್ಟರ ಶಕ್ತಿಯನ್ನು ಕುಂದಿಸಲು ಸಚಿವರೈ ಅವರ ಶಾಲೆಗಳಿಗೆ ಹಣಕಾಸಿನ ನೆರವು ಸ್ಥಗಿತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರಿಕೃಷ್ಣ ಆರೋಪಿಸಿದ್ದಾರೆ.

ಶಾಲೆಗಳಿಗೆ ಹಣಕಾಸಿನ ನೆರುವ ಸ್ಥಗಿತಗೊಳಿಸಿದಕ್ಕೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ವಿರುದ್ಧ ಶಾಲೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮಕ್ಕಳ ಅನ್ನಕ್ಕಾಗಿ ಭೀಕ್ಷಾಂದೇಹಿ ಚಳವಳಿ ಹಮ್ಮಿಕೊಂಡು ಅಕ್ಕಿ, ಹಣವನ್ನು ಸಂಗ್ರಹಿಸಿ ಸರ್ಕಾರದ ನೆರವು ಇಲ್ಲದೆಯೂ ಶಾಲೆ ನಡೆಸಬಲ್ಲೆವು ಎಂಬ ಸಂದೇಶವನ್ನು ನೀಡಲಾಗಿತ್ತು. ಇದೀಗ ರಮಾನಾಥ ರೈ ಕಲಡ್ಕ ಪ್ರಭಾಕರ ಭಟ್ಟರ ವಿರುದ್ಧ ನಡೆಸಿದ ಷಡ್ಯಂತ್ರ ಬಯಲಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search