• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಮಾನಾಥ ರೈ ಬಂಡವಾಳ ಬಯಲು, ಶಾಲೆ ಮಕ್ಕಳ ಅನ್ನ ಕಸಿದುಕೊಂಡಿದ್ದು ಸಾಬೀತು

TNN Correspondent Posted On December 13, 2017
0


0
Shares
  • Share On Facebook
  • Tweet It

ಮಂಗಳೂರು: ಡಾ.ಕಲಡ್ಕ ಪ್ರಭಾಕರ ಭಟ್ಟರ ನೇತೃತ್ವದ ಶಾಲೆಗಳಿಗೆ ಕೊಲ್ಲುರು ದೇವಳದಿಂದ ನೀಡುತ್ತಿದ್ದ ಅನ್ನದಾನ ಕಸಿದುಕೊಂಡ ರಮಾನಾಥ ರೈಮುಖವಾಡ ಇದೀಗ ಬಯಲಾಗಿದೆ. ಅನ್ನ ಸ್ಥಗಿತಗೊಳಿಸುವಲ್ಲಿ ನನ್ನ ಪಾತ್ರ  ಏನು ಇಲ್ಲ ಎಂದು ಮಾಧ್ಯಮಗಳ ಎದುರು ಗೋಸುಂಬೆಯಂತೆ ನಟಿಸಿದ್ದ ರಮಾನಾಥ ರೈ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಬಿಜೆಪಿ ಬಹಿರಂಗಪಡಿಸಿದೆ.’

ಕಲಡ್ಕ ಪ್ರಭಾಕರ ಭಟ್ಟರ ಶಾಲೆಗಳಿಗೆ ಕೊಲ್ಲೂರು ದೇವಳದಿಂದ ನೀಡುತ್ತಿದ್ದ ಅನ್ನದಾನವನ್ನು ಸ್ಥಗಿತಗೊಳಿಸಿ ಎಂದು ಸಚಿವ ರಮಾನಾಥ ರೈ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರ ಕುಮ್ಮಕ್ಕಿನಿಂದಲೇ ಸರ್ಕಾರ ಅನ್ನದಾನವನ್ನು ನಿಲ್ಲಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಬಹಿರಂಗಪಡಿಸಿದ್ದಾರೆ.

ರಮಾನಾಥ ರೈ ಕಲಡ್ಕದಲ್ಲಿ ಪ್ರಭಾಕರ ಭಟ್ಟರ ಶಕ್ತಿಯನ್ನು ಕುಂದಿಸಲು ಸಚಿವರೈ ಅವರ ಶಾಲೆಗಳಿಗೆ ಹಣಕಾಸಿನ ನೆರವು ಸ್ಥಗಿತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರಿಕೃಷ್ಣ ಆರೋಪಿಸಿದ್ದಾರೆ.

ಶಾಲೆಗಳಿಗೆ ಹಣಕಾಸಿನ ನೆರುವ ಸ್ಥಗಿತಗೊಳಿಸಿದಕ್ಕೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ವಿರುದ್ಧ ಶಾಲೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮಕ್ಕಳ ಅನ್ನಕ್ಕಾಗಿ ಭೀಕ್ಷಾಂದೇಹಿ ಚಳವಳಿ ಹಮ್ಮಿಕೊಂಡು ಅಕ್ಕಿ, ಹಣವನ್ನು ಸಂಗ್ರಹಿಸಿ ಸರ್ಕಾರದ ನೆರವು ಇಲ್ಲದೆಯೂ ಶಾಲೆ ನಡೆಸಬಲ್ಲೆವು ಎಂಬ ಸಂದೇಶವನ್ನು ನೀಡಲಾಗಿತ್ತು. ಇದೀಗ ರಮಾನಾಥ ರೈ ಕಲಡ್ಕ ಪ್ರಭಾಕರ ಭಟ್ಟರ ವಿರುದ್ಧ ನಡೆಸಿದ ಷಡ್ಯಂತ್ರ ಬಯಲಾಗಿದೆ.

0
Shares
  • Share On Facebook
  • Tweet It




Trending Now
ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
Tulunadu News October 27, 2025
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
  • Popular Posts

    • 1
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 2
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 3
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 4
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search