• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಮಾನಾಥ ರೈ ಬಂಡವಾಳ ಬಯಲು, ಶಾಲೆ ಮಕ್ಕಳ ಅನ್ನ ಕಸಿದುಕೊಂಡಿದ್ದು ಸಾಬೀತು

TNN Correspondent Posted On December 13, 2017
0


0
Shares
  • Share On Facebook
  • Tweet It

ಮಂಗಳೂರು: ಡಾ.ಕಲಡ್ಕ ಪ್ರಭಾಕರ ಭಟ್ಟರ ನೇತೃತ್ವದ ಶಾಲೆಗಳಿಗೆ ಕೊಲ್ಲುರು ದೇವಳದಿಂದ ನೀಡುತ್ತಿದ್ದ ಅನ್ನದಾನ ಕಸಿದುಕೊಂಡ ರಮಾನಾಥ ರೈಮುಖವಾಡ ಇದೀಗ ಬಯಲಾಗಿದೆ. ಅನ್ನ ಸ್ಥಗಿತಗೊಳಿಸುವಲ್ಲಿ ನನ್ನ ಪಾತ್ರ  ಏನು ಇಲ್ಲ ಎಂದು ಮಾಧ್ಯಮಗಳ ಎದುರು ಗೋಸುಂಬೆಯಂತೆ ನಟಿಸಿದ್ದ ರಮಾನಾಥ ರೈ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಬಿಜೆಪಿ ಬಹಿರಂಗಪಡಿಸಿದೆ.’

ಕಲಡ್ಕ ಪ್ರಭಾಕರ ಭಟ್ಟರ ಶಾಲೆಗಳಿಗೆ ಕೊಲ್ಲೂರು ದೇವಳದಿಂದ ನೀಡುತ್ತಿದ್ದ ಅನ್ನದಾನವನ್ನು ಸ್ಥಗಿತಗೊಳಿಸಿ ಎಂದು ಸಚಿವ ರಮಾನಾಥ ರೈ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರ ಕುಮ್ಮಕ್ಕಿನಿಂದಲೇ ಸರ್ಕಾರ ಅನ್ನದಾನವನ್ನು ನಿಲ್ಲಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಬಹಿರಂಗಪಡಿಸಿದ್ದಾರೆ.

ರಮಾನಾಥ ರೈ ಕಲಡ್ಕದಲ್ಲಿ ಪ್ರಭಾಕರ ಭಟ್ಟರ ಶಕ್ತಿಯನ್ನು ಕುಂದಿಸಲು ಸಚಿವರೈ ಅವರ ಶಾಲೆಗಳಿಗೆ ಹಣಕಾಸಿನ ನೆರವು ಸ್ಥಗಿತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರಿಕೃಷ್ಣ ಆರೋಪಿಸಿದ್ದಾರೆ.

ಶಾಲೆಗಳಿಗೆ ಹಣಕಾಸಿನ ನೆರುವ ಸ್ಥಗಿತಗೊಳಿಸಿದಕ್ಕೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ವಿರುದ್ಧ ಶಾಲೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮಕ್ಕಳ ಅನ್ನಕ್ಕಾಗಿ ಭೀಕ್ಷಾಂದೇಹಿ ಚಳವಳಿ ಹಮ್ಮಿಕೊಂಡು ಅಕ್ಕಿ, ಹಣವನ್ನು ಸಂಗ್ರಹಿಸಿ ಸರ್ಕಾರದ ನೆರವು ಇಲ್ಲದೆಯೂ ಶಾಲೆ ನಡೆಸಬಲ್ಲೆವು ಎಂಬ ಸಂದೇಶವನ್ನು ನೀಡಲಾಗಿತ್ತು. ಇದೀಗ ರಮಾನಾಥ ರೈ ಕಲಡ್ಕ ಪ್ರಭಾಕರ ಭಟ್ಟರ ವಿರುದ್ಧ ನಡೆಸಿದ ಷಡ್ಯಂತ್ರ ಬಯಲಾಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search