• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಮಾನಾಥ ರೈ ಬಂಡವಾಳ ಬಯಲು, ಶಾಲೆ ಮಕ್ಕಳ ಅನ್ನ ಕಸಿದುಕೊಂಡಿದ್ದು ಸಾಬೀತು

TNN Correspondent Posted On December 13, 2017
0


0
Shares
  • Share On Facebook
  • Tweet It

ಮಂಗಳೂರು: ಡಾ.ಕಲಡ್ಕ ಪ್ರಭಾಕರ ಭಟ್ಟರ ನೇತೃತ್ವದ ಶಾಲೆಗಳಿಗೆ ಕೊಲ್ಲುರು ದೇವಳದಿಂದ ನೀಡುತ್ತಿದ್ದ ಅನ್ನದಾನ ಕಸಿದುಕೊಂಡ ರಮಾನಾಥ ರೈಮುಖವಾಡ ಇದೀಗ ಬಯಲಾಗಿದೆ. ಅನ್ನ ಸ್ಥಗಿತಗೊಳಿಸುವಲ್ಲಿ ನನ್ನ ಪಾತ್ರ  ಏನು ಇಲ್ಲ ಎಂದು ಮಾಧ್ಯಮಗಳ ಎದುರು ಗೋಸುಂಬೆಯಂತೆ ನಟಿಸಿದ್ದ ರಮಾನಾಥ ರೈ ಸರ್ಕಾರಕ್ಕೆ ಬರೆದಿರುವ ಪತ್ರವನ್ನು ಬಿಜೆಪಿ ಬಹಿರಂಗಪಡಿಸಿದೆ.’

ಕಲಡ್ಕ ಪ್ರಭಾಕರ ಭಟ್ಟರ ಶಾಲೆಗಳಿಗೆ ಕೊಲ್ಲೂರು ದೇವಳದಿಂದ ನೀಡುತ್ತಿದ್ದ ಅನ್ನದಾನವನ್ನು ಸ್ಥಗಿತಗೊಳಿಸಿ ಎಂದು ಸಚಿವ ರಮಾನಾಥ ರೈ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರ ಕುಮ್ಮಕ್ಕಿನಿಂದಲೇ ಸರ್ಕಾರ ಅನ್ನದಾನವನ್ನು ನಿಲ್ಲಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಬಹಿರಂಗಪಡಿಸಿದ್ದಾರೆ.

ರಮಾನಾಥ ರೈ ಕಲಡ್ಕದಲ್ಲಿ ಪ್ರಭಾಕರ ಭಟ್ಟರ ಶಕ್ತಿಯನ್ನು ಕುಂದಿಸಲು ಸಚಿವರೈ ಅವರ ಶಾಲೆಗಳಿಗೆ ಹಣಕಾಸಿನ ನೆರವು ಸ್ಥಗಿತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹರಿಕೃಷ್ಣ ಆರೋಪಿಸಿದ್ದಾರೆ.

ಶಾಲೆಗಳಿಗೆ ಹಣಕಾಸಿನ ನೆರುವ ಸ್ಥಗಿತಗೊಳಿಸಿದಕ್ಕೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ವಿರುದ್ಧ ಶಾಲೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮಕ್ಕಳ ಅನ್ನಕ್ಕಾಗಿ ಭೀಕ್ಷಾಂದೇಹಿ ಚಳವಳಿ ಹಮ್ಮಿಕೊಂಡು ಅಕ್ಕಿ, ಹಣವನ್ನು ಸಂಗ್ರಹಿಸಿ ಸರ್ಕಾರದ ನೆರವು ಇಲ್ಲದೆಯೂ ಶಾಲೆ ನಡೆಸಬಲ್ಲೆವು ಎಂಬ ಸಂದೇಶವನ್ನು ನೀಡಲಾಗಿತ್ತು. ಇದೀಗ ರಮಾನಾಥ ರೈ ಕಲಡ್ಕ ಪ್ರಭಾಕರ ಭಟ್ಟರ ವಿರುದ್ಧ ನಡೆಸಿದ ಷಡ್ಯಂತ್ರ ಬಯಲಾಗಿದೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search