• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚುನಾವಣೆ ಹಿನ್ನೆಲೆ ರಾಹುಲ್ ಗಾಂಧಿ ಎಷ್ಟು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ ಗೊತ್ತಾ?

TNN Correspondent Posted On December 13, 2017
0


0
Shares
  • Share On Facebook
  • Tweet It

ಗಾಂಧಿನಗರ: ರಾಮ, ರಾಮಸೇತು, ಕೃಷ್ಣನ ಅಸ್ತಿತ್ವವನ್ನೇ ಪ್ರಶ್ನಿಸಿತ್ತು ಕಾಂಗ್ರೆಸ್. ಆದರೆ ಗುಜರಾತ್ ವಿಧಾನಸಭೆ ಚುನಾವಣೆ ಕಾಂಗ್ರೆಸ್ಸನ್ನೂ ಹಿಂದೂ ಪರವನ್ನಾಗಿ ಮಾಡಿಸಿತು. ಅದಕ್ಕೆ ದ್ಯೋತಕವಾಗಿ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣೆ ಸಮೀಪಿಸುತ್ತಲೇ ದೇವಾಲಯಗಳಿಗೆ ಭೇಟಿ ನೀಡಲು ಆರಂಭಿಸಿದರು. ಆ ಮೂಲಕ ತಾವೂ ಹಿಂದೂಪರ, ತಮಗೂ ದೇವರಲ್ಲಿ ನಂಬಿಕೆ ಇದೆ ಎಂಬುದನ್ನು ತೋರಿಸಿ ಚುನಾವಣೆಯ ಪ್ರಚಾರದ ಭಾಗವನ್ನಾಗಿ ಭೇಟಿಗಳನ್ನು ಉಪಯೋಗಿಸಿಕೊಂಡು.

ಅತ್ತ ನರೇಂದ್ರ ಮೋದಿ ಅವರು ಸಹ ಚುನಾವಣೆ ಭಾಗವಾಗಿ ಸಾಲು ಸಾಲು ರ್ಯಾಲಿಗಳನ್ನು ಮಾಡಿ ಅಭಿವೃದ್ಧಿ ಮಂತ್ರ ಪಠಿಸಿದರು. ಮೋದಿ 34 ರ್ಯಾಲಿಗಳಲ್ಲಿ ಭಾಗಿಯಾದರೆ, ರಾಹುಲ್ ಗಾಂಧಿ 30 ರ್ಯಾಲಿ ಏರ್ಪಡಿಸಿದರು. ಆದರೆ ರಾಹುಲ್ ಗಾಂಧಿ ಎಷ್ಟು ದೇವಾಲಯಗಳಿಗೆ ಭೇಟಿ ನೀಡಿದರು ಗೊತ್ತಾ? ಹೌದು, ರಾಹುಲ್ ರ್ಯಾಲಿಯ ಬಹುತೇಕ ಅರ್ಧದಷ್ಟು, ಅಂದರೆ, ಬರೋಬ್ಬರಿ 12 ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಅವು ಯಾವವು? ಇಲ್ಲಿದೆ ನೋಡಿ ಪಟ್ಟಿ.

* ನವೆಂಬರ್ 02 – ಉನಾಯಿ ಮಟ ದೇವಾಲಯ (ನವಸಾರಿ)

* ನ.11 – ಅಂಬಾಜಿ ದೇವಾಲಯ (ಬನಾಸ್ ಕಾಂತ)

* ನ. 12 – ವಾದಿನಾಥ್ ದೇವಸ್ಥಾನ (ಥಾರಾ)

* ನ.13 – ವೀರ್ ಮೇಘಮಯ       (ಪಠಾಣ್), ಶಂಕೇಶ್ವರ್ ಜೈನ್ ದೇವಾಲಯ (ಪಠಾಣ್), ಬಹುಚರಜಿ ದೇವಸ್ಥಾನ (ಮೆಹ್ಸಾನ)

* ನ.29 – ಸೋಮನಾಥ ದೇವಾಲಯ

* ನ. 30 – ಗೋಪಿನಾಥಜೀ ಮಂದಿರ (ಬೊಟಾಡ್)

* ಡಿಸೆಂಬರ್ 8 – ಮೊಘಲ್ ಧಾಮ್ ಮಂದಿರ (ರಣೇಸಾರ್)

* ಡಿ. 10 – ರಾಂಚೋಡ್  ಜೀ (ಖೇಡಾ), ಶಾಮ್ಲಾಜಿ ದೇವಾಲಯ (ಅರವಳಿ)

* ಡಿ.12 – ಲಾರ್ಡ್ ಜಗನ್ನಾಥ್ ಜೀ ದೇವಸ್ಥಾನ (ಅಹಮದಾಬಾದ್)

0
Shares
  • Share On Facebook
  • Tweet It


- Advertisement -


Trending Now
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
  • Popular Posts

    • 1
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 2
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 3
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 4
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 5
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search