• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚುನಾವಣೆ ಹಿನ್ನೆಲೆ ರಾಹುಲ್ ಗಾಂಧಿ ಎಷ್ಟು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ ಗೊತ್ತಾ?

TNN Correspondent Posted On December 13, 2017
0


0
Shares
  • Share On Facebook
  • Tweet It

ಗಾಂಧಿನಗರ: ರಾಮ, ರಾಮಸೇತು, ಕೃಷ್ಣನ ಅಸ್ತಿತ್ವವನ್ನೇ ಪ್ರಶ್ನಿಸಿತ್ತು ಕಾಂಗ್ರೆಸ್. ಆದರೆ ಗುಜರಾತ್ ವಿಧಾನಸಭೆ ಚುನಾವಣೆ ಕಾಂಗ್ರೆಸ್ಸನ್ನೂ ಹಿಂದೂ ಪರವನ್ನಾಗಿ ಮಾಡಿಸಿತು. ಅದಕ್ಕೆ ದ್ಯೋತಕವಾಗಿ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಹುಲ್ ಗಾಂಧಿ ಅವರು ಚುನಾವಣೆ ಸಮೀಪಿಸುತ್ತಲೇ ದೇವಾಲಯಗಳಿಗೆ ಭೇಟಿ ನೀಡಲು ಆರಂಭಿಸಿದರು. ಆ ಮೂಲಕ ತಾವೂ ಹಿಂದೂಪರ, ತಮಗೂ ದೇವರಲ್ಲಿ ನಂಬಿಕೆ ಇದೆ ಎಂಬುದನ್ನು ತೋರಿಸಿ ಚುನಾವಣೆಯ ಪ್ರಚಾರದ ಭಾಗವನ್ನಾಗಿ ಭೇಟಿಗಳನ್ನು ಉಪಯೋಗಿಸಿಕೊಂಡು.

ಅತ್ತ ನರೇಂದ್ರ ಮೋದಿ ಅವರು ಸಹ ಚುನಾವಣೆ ಭಾಗವಾಗಿ ಸಾಲು ಸಾಲು ರ್ಯಾಲಿಗಳನ್ನು ಮಾಡಿ ಅಭಿವೃದ್ಧಿ ಮಂತ್ರ ಪಠಿಸಿದರು. ಮೋದಿ 34 ರ್ಯಾಲಿಗಳಲ್ಲಿ ಭಾಗಿಯಾದರೆ, ರಾಹುಲ್ ಗಾಂಧಿ 30 ರ್ಯಾಲಿ ಏರ್ಪಡಿಸಿದರು. ಆದರೆ ರಾಹುಲ್ ಗಾಂಧಿ ಎಷ್ಟು ದೇವಾಲಯಗಳಿಗೆ ಭೇಟಿ ನೀಡಿದರು ಗೊತ್ತಾ? ಹೌದು, ರಾಹುಲ್ ರ್ಯಾಲಿಯ ಬಹುತೇಕ ಅರ್ಧದಷ್ಟು, ಅಂದರೆ, ಬರೋಬ್ಬರಿ 12 ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಅವು ಯಾವವು? ಇಲ್ಲಿದೆ ನೋಡಿ ಪಟ್ಟಿ.

* ನವೆಂಬರ್ 02 – ಉನಾಯಿ ಮಟ ದೇವಾಲಯ (ನವಸಾರಿ)

* ನ.11 – ಅಂಬಾಜಿ ದೇವಾಲಯ (ಬನಾಸ್ ಕಾಂತ)

* ನ. 12 – ವಾದಿನಾಥ್ ದೇವಸ್ಥಾನ (ಥಾರಾ)

* ನ.13 – ವೀರ್ ಮೇಘಮಯ       (ಪಠಾಣ್), ಶಂಕೇಶ್ವರ್ ಜೈನ್ ದೇವಾಲಯ (ಪಠಾಣ್), ಬಹುಚರಜಿ ದೇವಸ್ಥಾನ (ಮೆಹ್ಸಾನ)

* ನ.29 – ಸೋಮನಾಥ ದೇವಾಲಯ

* ನ. 30 – ಗೋಪಿನಾಥಜೀ ಮಂದಿರ (ಬೊಟಾಡ್)

* ಡಿಸೆಂಬರ್ 8 – ಮೊಘಲ್ ಧಾಮ್ ಮಂದಿರ (ರಣೇಸಾರ್)

* ಡಿ. 10 – ರಾಂಚೋಡ್  ಜೀ (ಖೇಡಾ), ಶಾಮ್ಲಾಜಿ ದೇವಾಲಯ (ಅರವಳಿ)

* ಡಿ.12 – ಲಾರ್ಡ್ ಜಗನ್ನಾಥ್ ಜೀ ದೇವಸ್ಥಾನ (ಅಹಮದಾಬಾದ್)

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search