• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಂದೇ ಮಾತರಂ ಗೀತೆಗೆ ಮೊಳಗಿದರೆ ಎದ್ದು ನಿಲ್ಲದ ಬಿಎಸ್ ಪಿ ಮೇಯರ್ ಗೆ ಏನೆನ್ನಬೇಕು?

TNN Correspondent Posted On December 13, 2017


  • Share On Facebook
  • Tweet It

ಲಖನೌ: ಕಳೆದ ವಾರವಷ್ಟೇ ಮೀರತ್ ನಗರ ಪಾಲಿಕೆಯಲ್ಲಿ ವಂದೇಮಾತರಂ ಕಡ್ಡಾಯ ನಿರ್ಧಾರ ರದ್ದುಗೊಳಿಸಿ ಉದ್ಧಟತನ ಮೆರೆದಿದ್ದ ನೂತನ ಮೇಯರ್ ಸುನಿತಾ ವರ್ಮಾ ಮತ್ತೊಂದು ಉದ್ಧಟತನ ಮಾಡಿದ್ದು, ಕೌನ್ಸಿಲ್ ಸಭೆಯಲ್ಲಿ ವಂದೇಮಾತರಂ ಮೊಳಗಿದರೂ ಎದ್ದು ನಿಲ್ಲಲು ನಿರಾಕರಿಸಿದ್ದಾರೆ.

ಮೀರತ್ ಮುನ್ಸಿಪಲ್ ಕಾರ್ಪೋರೇಷನ್ ಸಭೆ ವೇಳೆ ವಂದೇ ಮಾತರಂಗೆ ಎದ್ದು ನಿಂತು ಗೌರವ ಸಲ್ಲಿಸಲು ನಿರಾಕರಿಸಿದ ಬಿಎಸ್ ಪಿ ಮೇಯರ್ ವಿರುದ್ಧ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ವಂದೇ ಮಾತರಂ ಹಾಡುವಾಗ ನಿಲ್ಲದ್ದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ, “ನೀವು ಅಭಿವೃದ್ಧಿ ಕುರಿತು ಮಾತನಾಡಿ. ಸುಮ್ಮನೆ ವಿವಾದ ಸೃಷ್ಟಿಸಿ ನನ್ನ ಗಮನ ಬೇರೆಡೆ ಹರಿಸುವಂತೆ ಮಾಡಬೇಡಿ” ಎಂದು ಬೇಜವಾಬ್ದಾರಿಯುತವಾಗಿ ಹೇಳಿಕೆ ನೀಡಿದ್ದಾರೆ.

ಬಿಜೆಪಿಯ ಹರಿಕಾಂತ್ ಅಹ್ಲುವಾಲಿಯಾ ಅವರು ಮೇಯರ್ ಆಗಿದ್ದಾಗ, ನಗರ ಪಾಲಿಕೆ ಸಭೆಯಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸಿದ್ದರು. ಆದರೆ ಸುನಿತಾ ವರ್ಮಾ ಅಧಿಕಾರಕ್ಕೆ ಬರುತ್ತಲೇ ಇದನ್ನು ರದ್ದುಗೊಳಿಸಿದ್ದರು. ಆದರೂ ವಂದೇ ಮಾತರಂ ಹಾಡಲಾಗಿದ್ದು, ಎದ್ದು ನಿಲ್ಲದೆ ವಿರೋಧ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ನಿರ್ಧಾರ ರದ್ದುಗೊಳಿಸಿದ್ದ ಬಳಿಕ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ತಾಯಿಗೆ ವಂದನೆ ಸಲ್ಲಿಸದೆ ಅಫ್ಜಲ್ ಗುರುವಿಗೆ ವಂದನೆ ಸಲ್ಲಿಸುತ್ತೀರಾ?” ಎಂದು ತರಾಟೆಗೆ ತೆಗೆದುಕೊಂಡಿದ್ದರು.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search