• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಮಾತೆಯನ್ನು ಅವಮಾನಿಸಿದ ಕ್ರೈಸ್ತ ಧರ್ಮ ಬೋಧಕನ ಬಂಧನ

TNN Correspondent Posted On December 14, 2017


  • Share On Facebook
  • Tweet It

ಹೈದರಾಬಾದ್: ಧರ್ಮ ಬೋಧಕರು ಎಲ್ಲ ಧರ್ಮವನ್ನು ಪ್ರೀತಿಸಬೇಕು ಹಾಗೂ ತಮ್ಮ ಧರ್ಮದ ಹಿರಿಮೆ ಬಗ್ಗೆ ಹೇಳಬೇಕು.

ಆದರೆ, ಆಂಧ್ರಪ್ರದೇಶದಲ್ಲಿ ಯಲಮಂಚಿಲಿ ವಿಜಯ್ ಕುಮಾರ್ ಎಂಬ ಕ್ರೈಸ್ತ ಧರ್ಮ ಬೋಧಕ, ಕ್ರೈಸ್ತ್ ಗಾಸ್ಪೆಲ್ ಟೀಮ್ ಸಂಸ್ಥೆ ಮಾಲೀಕ, ಭಾರತ ಮಾತೆ ಹಾಗೂ ಹಿಂದೂಗಳನ್ನು ಅವಮಾನಿಸಿದ್ದಾನೆ.

ಈ ಕುರಿತು ಫೇಸ್ ಬುಕ್ ನಲ್ಲಿ ಹರಿದಾಡಿದ ವಿಡಿಯೋ ಗಮನಿಸಿದ ಪೊಲೀಸರು ಕೊನೆಗೂ ಆತನನ್ನು ಬಂಧಿಸಿ, ದೂರು ದಾಖಲಿಸಿದ್ದಾರೆ.

ಯಾವುದೇ ಒಂದು ಕುಟುಂಬಕ್ಕೆ ಒಬ್ಬನೇ ತಂದೆಯಿರಬೇಕು, ಆದರೆ ಹಿಂದೂಗಳು ಮೂರು ಕೋಟಿ ದೇವರನ್ನು ಪೂಜಿಸುತ್ತಾರೆ. ಅಷ್ಟಕ್ಕೂ ಭಾರತ ಮಾತೆಗೆ ಎಷ್ಟು ತಂದೆಯರಿದ್ದಾರೆ ಎಂದು ಅವಹೇಳನಕಾರಿಯಾಗಿ ಈ ಕುತ್ಸಿತ ಮನಸ್ಸಿನ ಪಾದ್ರಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ವಿಜಯ್ ಕುಮಾರ್ ನೀಡಿದ ಹೇಳಿಕೆ ಭಾರತದ ಜನರ ಭಾವನೆಗಳಿಗೆ ಧಕ್ಕೆ ತರುವ ಹಾಗಿವೆ ಹಾಗೂ ದೇಶದ ಸಮಗ್ರತೆಯನ್ನು ಪ್ರಶ್ನಿಸುವಂತಿರುವುದರಿಂದ ಬಂಧಿಸಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.

ಜೀಸಸ್ ಗ್ರೇಟ್, ಜೀಸಸ್ ಕ್ಯಾನ್ಸರ್ ವಾಸಿ ಮಾಡುತ್ತಾನೆ ಎಂದು ಸುಳ್ಳುವ ಪಾದ್ರಿಗಳ ನಡುವೆ, ಇದೊಬ್ಬ ಬೋಧಕ ದೇಶದ ಸಮಗ್ರತೆಯನ್ನೇ ಪ್ರಶ್ನಿಸಿದ್ದು ಬೇಸರದ ಸಂಗತಿ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search