• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಮಾತೆಯನ್ನು ಅವಮಾನಿಸಿದ ಕ್ರೈಸ್ತ ಧರ್ಮ ಬೋಧಕನ ಬಂಧನ

TNN Correspondent Posted On December 14, 2017
0


0
Shares
  • Share On Facebook
  • Tweet It

ಹೈದರಾಬಾದ್: ಧರ್ಮ ಬೋಧಕರು ಎಲ್ಲ ಧರ್ಮವನ್ನು ಪ್ರೀತಿಸಬೇಕು ಹಾಗೂ ತಮ್ಮ ಧರ್ಮದ ಹಿರಿಮೆ ಬಗ್ಗೆ ಹೇಳಬೇಕು.

ಆದರೆ, ಆಂಧ್ರಪ್ರದೇಶದಲ್ಲಿ ಯಲಮಂಚಿಲಿ ವಿಜಯ್ ಕುಮಾರ್ ಎಂಬ ಕ್ರೈಸ್ತ ಧರ್ಮ ಬೋಧಕ, ಕ್ರೈಸ್ತ್ ಗಾಸ್ಪೆಲ್ ಟೀಮ್ ಸಂಸ್ಥೆ ಮಾಲೀಕ, ಭಾರತ ಮಾತೆ ಹಾಗೂ ಹಿಂದೂಗಳನ್ನು ಅವಮಾನಿಸಿದ್ದಾನೆ.

ಈ ಕುರಿತು ಫೇಸ್ ಬುಕ್ ನಲ್ಲಿ ಹರಿದಾಡಿದ ವಿಡಿಯೋ ಗಮನಿಸಿದ ಪೊಲೀಸರು ಕೊನೆಗೂ ಆತನನ್ನು ಬಂಧಿಸಿ, ದೂರು ದಾಖಲಿಸಿದ್ದಾರೆ.

ಯಾವುದೇ ಒಂದು ಕುಟುಂಬಕ್ಕೆ ಒಬ್ಬನೇ ತಂದೆಯಿರಬೇಕು, ಆದರೆ ಹಿಂದೂಗಳು ಮೂರು ಕೋಟಿ ದೇವರನ್ನು ಪೂಜಿಸುತ್ತಾರೆ. ಅಷ್ಟಕ್ಕೂ ಭಾರತ ಮಾತೆಗೆ ಎಷ್ಟು ತಂದೆಯರಿದ್ದಾರೆ ಎಂದು ಅವಹೇಳನಕಾರಿಯಾಗಿ ಈ ಕುತ್ಸಿತ ಮನಸ್ಸಿನ ಪಾದ್ರಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ವಿಜಯ್ ಕುಮಾರ್ ನೀಡಿದ ಹೇಳಿಕೆ ಭಾರತದ ಜನರ ಭಾವನೆಗಳಿಗೆ ಧಕ್ಕೆ ತರುವ ಹಾಗಿವೆ ಹಾಗೂ ದೇಶದ ಸಮಗ್ರತೆಯನ್ನು ಪ್ರಶ್ನಿಸುವಂತಿರುವುದರಿಂದ ಬಂಧಿಸಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.

ಜೀಸಸ್ ಗ್ರೇಟ್, ಜೀಸಸ್ ಕ್ಯಾನ್ಸರ್ ವಾಸಿ ಮಾಡುತ್ತಾನೆ ಎಂದು ಸುಳ್ಳುವ ಪಾದ್ರಿಗಳ ನಡುವೆ, ಇದೊಬ್ಬ ಬೋಧಕ ದೇಶದ ಸಮಗ್ರತೆಯನ್ನೇ ಪ್ರಶ್ನಿಸಿದ್ದು ಬೇಸರದ ಸಂಗತಿ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • 2
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 3
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 4
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search