• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತ ಮಾತೆಯನ್ನು ಅವಮಾನಿಸಿದ ಕ್ರೈಸ್ತ ಧರ್ಮ ಬೋಧಕನ ಬಂಧನ

TNN Correspondent Posted On December 14, 2017


  • Share On Facebook
  • Tweet It

ಹೈದರಾಬಾದ್: ಧರ್ಮ ಬೋಧಕರು ಎಲ್ಲ ಧರ್ಮವನ್ನು ಪ್ರೀತಿಸಬೇಕು ಹಾಗೂ ತಮ್ಮ ಧರ್ಮದ ಹಿರಿಮೆ ಬಗ್ಗೆ ಹೇಳಬೇಕು.

ಆದರೆ, ಆಂಧ್ರಪ್ರದೇಶದಲ್ಲಿ ಯಲಮಂಚಿಲಿ ವಿಜಯ್ ಕುಮಾರ್ ಎಂಬ ಕ್ರೈಸ್ತ ಧರ್ಮ ಬೋಧಕ, ಕ್ರೈಸ್ತ್ ಗಾಸ್ಪೆಲ್ ಟೀಮ್ ಸಂಸ್ಥೆ ಮಾಲೀಕ, ಭಾರತ ಮಾತೆ ಹಾಗೂ ಹಿಂದೂಗಳನ್ನು ಅವಮಾನಿಸಿದ್ದಾನೆ.

ಈ ಕುರಿತು ಫೇಸ್ ಬುಕ್ ನಲ್ಲಿ ಹರಿದಾಡಿದ ವಿಡಿಯೋ ಗಮನಿಸಿದ ಪೊಲೀಸರು ಕೊನೆಗೂ ಆತನನ್ನು ಬಂಧಿಸಿ, ದೂರು ದಾಖಲಿಸಿದ್ದಾರೆ.

ಯಾವುದೇ ಒಂದು ಕುಟುಂಬಕ್ಕೆ ಒಬ್ಬನೇ ತಂದೆಯಿರಬೇಕು, ಆದರೆ ಹಿಂದೂಗಳು ಮೂರು ಕೋಟಿ ದೇವರನ್ನು ಪೂಜಿಸುತ್ತಾರೆ. ಅಷ್ಟಕ್ಕೂ ಭಾರತ ಮಾತೆಗೆ ಎಷ್ಟು ತಂದೆಯರಿದ್ದಾರೆ ಎಂದು ಅವಹೇಳನಕಾರಿಯಾಗಿ ಈ ಕುತ್ಸಿತ ಮನಸ್ಸಿನ ಪಾದ್ರಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ವಿಜಯ್ ಕುಮಾರ್ ನೀಡಿದ ಹೇಳಿಕೆ ಭಾರತದ ಜನರ ಭಾವನೆಗಳಿಗೆ ಧಕ್ಕೆ ತರುವ ಹಾಗಿವೆ ಹಾಗೂ ದೇಶದ ಸಮಗ್ರತೆಯನ್ನು ಪ್ರಶ್ನಿಸುವಂತಿರುವುದರಿಂದ ಬಂಧಿಸಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.

ಜೀಸಸ್ ಗ್ರೇಟ್, ಜೀಸಸ್ ಕ್ಯಾನ್ಸರ್ ವಾಸಿ ಮಾಡುತ್ತಾನೆ ಎಂದು ಸುಳ್ಳುವ ಪಾದ್ರಿಗಳ ನಡುವೆ, ಇದೊಬ್ಬ ಬೋಧಕ ದೇಶದ ಸಮಗ್ರತೆಯನ್ನೇ ಪ್ರಶ್ನಿಸಿದ್ದು ಬೇಸರದ ಸಂಗತಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search