• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಮಾತೆಯನ್ನು ಅವಮಾನಿಸಿದ ಕ್ರೈಸ್ತ ಧರ್ಮ ಬೋಧಕನ ಬಂಧನ

TNN Correspondent Posted On December 14, 2017
0


0
Shares
  • Share On Facebook
  • Tweet It

ಹೈದರಾಬಾದ್: ಧರ್ಮ ಬೋಧಕರು ಎಲ್ಲ ಧರ್ಮವನ್ನು ಪ್ರೀತಿಸಬೇಕು ಹಾಗೂ ತಮ್ಮ ಧರ್ಮದ ಹಿರಿಮೆ ಬಗ್ಗೆ ಹೇಳಬೇಕು.

ಆದರೆ, ಆಂಧ್ರಪ್ರದೇಶದಲ್ಲಿ ಯಲಮಂಚಿಲಿ ವಿಜಯ್ ಕುಮಾರ್ ಎಂಬ ಕ್ರೈಸ್ತ ಧರ್ಮ ಬೋಧಕ, ಕ್ರೈಸ್ತ್ ಗಾಸ್ಪೆಲ್ ಟೀಮ್ ಸಂಸ್ಥೆ ಮಾಲೀಕ, ಭಾರತ ಮಾತೆ ಹಾಗೂ ಹಿಂದೂಗಳನ್ನು ಅವಮಾನಿಸಿದ್ದಾನೆ.

ಈ ಕುರಿತು ಫೇಸ್ ಬುಕ್ ನಲ್ಲಿ ಹರಿದಾಡಿದ ವಿಡಿಯೋ ಗಮನಿಸಿದ ಪೊಲೀಸರು ಕೊನೆಗೂ ಆತನನ್ನು ಬಂಧಿಸಿ, ದೂರು ದಾಖಲಿಸಿದ್ದಾರೆ.

ಯಾವುದೇ ಒಂದು ಕುಟುಂಬಕ್ಕೆ ಒಬ್ಬನೇ ತಂದೆಯಿರಬೇಕು, ಆದರೆ ಹಿಂದೂಗಳು ಮೂರು ಕೋಟಿ ದೇವರನ್ನು ಪೂಜಿಸುತ್ತಾರೆ. ಅಷ್ಟಕ್ಕೂ ಭಾರತ ಮಾತೆಗೆ ಎಷ್ಟು ತಂದೆಯರಿದ್ದಾರೆ ಎಂದು ಅವಹೇಳನಕಾರಿಯಾಗಿ ಈ ಕುತ್ಸಿತ ಮನಸ್ಸಿನ ಪಾದ್ರಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ವಿಜಯ್ ಕುಮಾರ್ ನೀಡಿದ ಹೇಳಿಕೆ ಭಾರತದ ಜನರ ಭಾವನೆಗಳಿಗೆ ಧಕ್ಕೆ ತರುವ ಹಾಗಿವೆ ಹಾಗೂ ದೇಶದ ಸಮಗ್ರತೆಯನ್ನು ಪ್ರಶ್ನಿಸುವಂತಿರುವುದರಿಂದ ಬಂಧಿಸಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.

ಜೀಸಸ್ ಗ್ರೇಟ್, ಜೀಸಸ್ ಕ್ಯಾನ್ಸರ್ ವಾಸಿ ಮಾಡುತ್ತಾನೆ ಎಂದು ಸುಳ್ಳುವ ಪಾದ್ರಿಗಳ ನಡುವೆ, ಇದೊಬ್ಬ ಬೋಧಕ ದೇಶದ ಸಮಗ್ರತೆಯನ್ನೇ ಪ್ರಶ್ನಿಸಿದ್ದು ಬೇಸರದ ಸಂಗತಿ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search