• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಮಾತೆಯನ್ನು ಅವಮಾನಿಸಿದ ಕ್ರೈಸ್ತ ಧರ್ಮ ಬೋಧಕನ ಬಂಧನ

TNN Correspondent Posted On December 14, 2017
0


0
Shares
  • Share On Facebook
  • Tweet It

ಹೈದರಾಬಾದ್: ಧರ್ಮ ಬೋಧಕರು ಎಲ್ಲ ಧರ್ಮವನ್ನು ಪ್ರೀತಿಸಬೇಕು ಹಾಗೂ ತಮ್ಮ ಧರ್ಮದ ಹಿರಿಮೆ ಬಗ್ಗೆ ಹೇಳಬೇಕು.

ಆದರೆ, ಆಂಧ್ರಪ್ರದೇಶದಲ್ಲಿ ಯಲಮಂಚಿಲಿ ವಿಜಯ್ ಕುಮಾರ್ ಎಂಬ ಕ್ರೈಸ್ತ ಧರ್ಮ ಬೋಧಕ, ಕ್ರೈಸ್ತ್ ಗಾಸ್ಪೆಲ್ ಟೀಮ್ ಸಂಸ್ಥೆ ಮಾಲೀಕ, ಭಾರತ ಮಾತೆ ಹಾಗೂ ಹಿಂದೂಗಳನ್ನು ಅವಮಾನಿಸಿದ್ದಾನೆ.

ಈ ಕುರಿತು ಫೇಸ್ ಬುಕ್ ನಲ್ಲಿ ಹರಿದಾಡಿದ ವಿಡಿಯೋ ಗಮನಿಸಿದ ಪೊಲೀಸರು ಕೊನೆಗೂ ಆತನನ್ನು ಬಂಧಿಸಿ, ದೂರು ದಾಖಲಿಸಿದ್ದಾರೆ.

ಯಾವುದೇ ಒಂದು ಕುಟುಂಬಕ್ಕೆ ಒಬ್ಬನೇ ತಂದೆಯಿರಬೇಕು, ಆದರೆ ಹಿಂದೂಗಳು ಮೂರು ಕೋಟಿ ದೇವರನ್ನು ಪೂಜಿಸುತ್ತಾರೆ. ಅಷ್ಟಕ್ಕೂ ಭಾರತ ಮಾತೆಗೆ ಎಷ್ಟು ತಂದೆಯರಿದ್ದಾರೆ ಎಂದು ಅವಹೇಳನಕಾರಿಯಾಗಿ ಈ ಕುತ್ಸಿತ ಮನಸ್ಸಿನ ಪಾದ್ರಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ವಿಜಯ್ ಕುಮಾರ್ ನೀಡಿದ ಹೇಳಿಕೆ ಭಾರತದ ಜನರ ಭಾವನೆಗಳಿಗೆ ಧಕ್ಕೆ ತರುವ ಹಾಗಿವೆ ಹಾಗೂ ದೇಶದ ಸಮಗ್ರತೆಯನ್ನು ಪ್ರಶ್ನಿಸುವಂತಿರುವುದರಿಂದ ಬಂಧಿಸಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.

ಜೀಸಸ್ ಗ್ರೇಟ್, ಜೀಸಸ್ ಕ್ಯಾನ್ಸರ್ ವಾಸಿ ಮಾಡುತ್ತಾನೆ ಎಂದು ಸುಳ್ಳುವ ಪಾದ್ರಿಗಳ ನಡುವೆ, ಇದೊಬ್ಬ ಬೋಧಕ ದೇಶದ ಸಮಗ್ರತೆಯನ್ನೇ ಪ್ರಶ್ನಿಸಿದ್ದು ಬೇಸರದ ಸಂಗತಿ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search