• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ ಮಾತೆಯನ್ನು ಅವಮಾನಿಸಿದ ಕ್ರೈಸ್ತ ಧರ್ಮ ಬೋಧಕನ ಬಂಧನ

TNN Correspondent Posted On December 14, 2017
0


0
Shares
  • Share On Facebook
  • Tweet It

ಹೈದರಾಬಾದ್: ಧರ್ಮ ಬೋಧಕರು ಎಲ್ಲ ಧರ್ಮವನ್ನು ಪ್ರೀತಿಸಬೇಕು ಹಾಗೂ ತಮ್ಮ ಧರ್ಮದ ಹಿರಿಮೆ ಬಗ್ಗೆ ಹೇಳಬೇಕು.

ಆದರೆ, ಆಂಧ್ರಪ್ರದೇಶದಲ್ಲಿ ಯಲಮಂಚಿಲಿ ವಿಜಯ್ ಕುಮಾರ್ ಎಂಬ ಕ್ರೈಸ್ತ ಧರ್ಮ ಬೋಧಕ, ಕ್ರೈಸ್ತ್ ಗಾಸ್ಪೆಲ್ ಟೀಮ್ ಸಂಸ್ಥೆ ಮಾಲೀಕ, ಭಾರತ ಮಾತೆ ಹಾಗೂ ಹಿಂದೂಗಳನ್ನು ಅವಮಾನಿಸಿದ್ದಾನೆ.

ಈ ಕುರಿತು ಫೇಸ್ ಬುಕ್ ನಲ್ಲಿ ಹರಿದಾಡಿದ ವಿಡಿಯೋ ಗಮನಿಸಿದ ಪೊಲೀಸರು ಕೊನೆಗೂ ಆತನನ್ನು ಬಂಧಿಸಿ, ದೂರು ದಾಖಲಿಸಿದ್ದಾರೆ.

ಯಾವುದೇ ಒಂದು ಕುಟುಂಬಕ್ಕೆ ಒಬ್ಬನೇ ತಂದೆಯಿರಬೇಕು, ಆದರೆ ಹಿಂದೂಗಳು ಮೂರು ಕೋಟಿ ದೇವರನ್ನು ಪೂಜಿಸುತ್ತಾರೆ. ಅಷ್ಟಕ್ಕೂ ಭಾರತ ಮಾತೆಗೆ ಎಷ್ಟು ತಂದೆಯರಿದ್ದಾರೆ ಎಂದು ಅವಹೇಳನಕಾರಿಯಾಗಿ ಈ ಕುತ್ಸಿತ ಮನಸ್ಸಿನ ಪಾದ್ರಿ ಮಾತನಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ವಿಜಯ್ ಕುಮಾರ್ ನೀಡಿದ ಹೇಳಿಕೆ ಭಾರತದ ಜನರ ಭಾವನೆಗಳಿಗೆ ಧಕ್ಕೆ ತರುವ ಹಾಗಿವೆ ಹಾಗೂ ದೇಶದ ಸಮಗ್ರತೆಯನ್ನು ಪ್ರಶ್ನಿಸುವಂತಿರುವುದರಿಂದ ಬಂಧಿಸಿ ದೂರು ದಾಖಲಿಸಲಾಗಿದೆ ಎಂದು ದಕ್ಷಿಣ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ.

ಜೀಸಸ್ ಗ್ರೇಟ್, ಜೀಸಸ್ ಕ್ಯಾನ್ಸರ್ ವಾಸಿ ಮಾಡುತ್ತಾನೆ ಎಂದು ಸುಳ್ಳುವ ಪಾದ್ರಿಗಳ ನಡುವೆ, ಇದೊಬ್ಬ ಬೋಧಕ ದೇಶದ ಸಮಗ್ರತೆಯನ್ನೇ ಪ್ರಶ್ನಿಸಿದ್ದು ಬೇಸರದ ಸಂಗತಿ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search