• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಮರನಾಥಕ್ಕೆ ತೆರಳಿ ಹರ ಹರ ಮಹಾದೇವ ಎನ್ನುವೆ, ತಾಕತ್ತಿದ್ದರೆ ತಡೆಯಿರಿ ಎಂದಿದ್ದು ಯಾರು ಗೊತ್ತಾ?

TNN Correspondent Posted On December 14, 2017
0


0
Shares
  • Share On Facebook
  • Tweet It

ದೆಹಲಿ: ಅಮರನಾಥ ದೇವಾಲಯಕ್ಕೆ ತೆರಳುವ ಗುಹಾ ಮಾರ್ಗದಲ್ಲಿ ದೇವರ ನಾಮ ಪಠಿಸುವ ಹಾಗಿಲ್ಲ, ಮೊಬೈಲ್ ಒಯ್ಯುವ ಹಾಗಿಲ್ಲ, ಅದು “ಶಾಂತ ವಲಯ (ಸೈಲೆನ್ಸ್ ಜೋನ್)” ಎಂದು ಘೋಷಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶಕ್ಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ.

ಅದರಲ್ಲೂ ಈ ಆದೇಶವನ್ನು ಬಿಜೆಪಿ ಖಂಡಿಸಿದ್ದು,  “ನಾನು ಅಮರನಾಥ ಯಾತ್ರೆ ಕೈಗೊಳ್ಳುತ್ತೇನೆ. ಭಂ ಭಂ ಬೋಲೇ, ಹರ ಹರ ಮಹಾದೇವ ಮಂತ್ರ ಪಠಿಸುತ್ತೇನೆ. ತಾಕತ್ತಿದ್ದವರು ತಡೆಯಲಿ ನೋಡೋಣ” ಎಂದು ಬಿಜೆಪಿ ಮುಖಂಡ ತಜಿಂದರ್ ಬಗ್ಗಾ ಸವಾಲು ಹಾಕಿದ್ದಾರೆ.

ಅಲ್ಲದೆ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶವನ್ನು ವಿಶ್ವ ಹಿಂದೂ ಪರಿಷತ್ ಸಹ ಖಂಡಿಸಿದ್ದು, ಭೂಮಿಯ ಮೇಲೆ ಪರಿಸರಕ್ಕೆ ಆಗುವ ಎಲ್ಲ ಹಾನಿಗೆ ಹಿಂದೂಗಳೇ ಕಾರಣರಲ್ಲ” ಎಂದಿದ್ದಾರೆ.

ಅಲ್ಲದೆ ರಾಷ್ಟ್ರೀಯ ನ್ಯಾಯಾಧಿಕರಣದ ಇಂಥ ತುಘ್ಲಕ್ ಫತ್ವಾ ಹಿಂಪಡೆಯುವಂತೆ ಸರ್ಕಾರ ತಿಳಿಸಬೇಕು ಎಂದು ಆದೇಶಿಸಿದ್ದಾರೆ.

ಪ್ರತಿವರ್ಷ ಲಕ್ಷಾಂತರ ಹಿಂದೂಗಳು ಅಮರನಾಥ ಯಾತ್ರೆ ಕೈಗೊಳ್ಳುತ್ತಾರೆ. ಆದರೆ ಗಂಟೆ ಬಾರಿಸುವುದರಿಂದ, ಮಂತ್ರ ಪಠಿಸುವುದರಿಂದ ಹಿಮ ಕುಸಿಯುತ್ತದೆ ಎಂಬ ಕಾರಣಕ್ಕೆ ನಿಯಮ ರೂಪಿಸಲಾಗಿದೆ ಎಂದು ಹಸಿರು ನ್ಯಾಯಾಧಿಕರಣ ತಿಳಿಸಿದೆ. ಆದರೆ, ಯಾವಾಗಲೂ ಹಿಂದೂಗಳೇ, ಹಿಂದೂಗಳ ಆಚರಣೆಗಳೇ ಟಾರ್ಗೆಟ್ ಆಗುತ್ತಿವೆ ಎಂಬುದು ಕೋಟ್ಯಂತರ ಹಿಂದೂಗಳ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search