• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಮರನಾಥಕ್ಕೆ ತೆರಳಿ ಹರ ಹರ ಮಹಾದೇವ ಎನ್ನುವೆ, ತಾಕತ್ತಿದ್ದರೆ ತಡೆಯಿರಿ ಎಂದಿದ್ದು ಯಾರು ಗೊತ್ತಾ?

TNN Correspondent Posted On December 14, 2017
0


0
Shares
  • Share On Facebook
  • Tweet It

ದೆಹಲಿ: ಅಮರನಾಥ ದೇವಾಲಯಕ್ಕೆ ತೆರಳುವ ಗುಹಾ ಮಾರ್ಗದಲ್ಲಿ ದೇವರ ನಾಮ ಪಠಿಸುವ ಹಾಗಿಲ್ಲ, ಮೊಬೈಲ್ ಒಯ್ಯುವ ಹಾಗಿಲ್ಲ, ಅದು “ಶಾಂತ ವಲಯ (ಸೈಲೆನ್ಸ್ ಜೋನ್)” ಎಂದು ಘೋಷಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶಕ್ಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ.

ಅದರಲ್ಲೂ ಈ ಆದೇಶವನ್ನು ಬಿಜೆಪಿ ಖಂಡಿಸಿದ್ದು,  “ನಾನು ಅಮರನಾಥ ಯಾತ್ರೆ ಕೈಗೊಳ್ಳುತ್ತೇನೆ. ಭಂ ಭಂ ಬೋಲೇ, ಹರ ಹರ ಮಹಾದೇವ ಮಂತ್ರ ಪಠಿಸುತ್ತೇನೆ. ತಾಕತ್ತಿದ್ದವರು ತಡೆಯಲಿ ನೋಡೋಣ” ಎಂದು ಬಿಜೆಪಿ ಮುಖಂಡ ತಜಿಂದರ್ ಬಗ್ಗಾ ಸವಾಲು ಹಾಕಿದ್ದಾರೆ.

ಅಲ್ಲದೆ, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶವನ್ನು ವಿಶ್ವ ಹಿಂದೂ ಪರಿಷತ್ ಸಹ ಖಂಡಿಸಿದ್ದು, ಭೂಮಿಯ ಮೇಲೆ ಪರಿಸರಕ್ಕೆ ಆಗುವ ಎಲ್ಲ ಹಾನಿಗೆ ಹಿಂದೂಗಳೇ ಕಾರಣರಲ್ಲ” ಎಂದಿದ್ದಾರೆ.

ಅಲ್ಲದೆ ರಾಷ್ಟ್ರೀಯ ನ್ಯಾಯಾಧಿಕರಣದ ಇಂಥ ತುಘ್ಲಕ್ ಫತ್ವಾ ಹಿಂಪಡೆಯುವಂತೆ ಸರ್ಕಾರ ತಿಳಿಸಬೇಕು ಎಂದು ಆದೇಶಿಸಿದ್ದಾರೆ.

ಪ್ರತಿವರ್ಷ ಲಕ್ಷಾಂತರ ಹಿಂದೂಗಳು ಅಮರನಾಥ ಯಾತ್ರೆ ಕೈಗೊಳ್ಳುತ್ತಾರೆ. ಆದರೆ ಗಂಟೆ ಬಾರಿಸುವುದರಿಂದ, ಮಂತ್ರ ಪಠಿಸುವುದರಿಂದ ಹಿಮ ಕುಸಿಯುತ್ತದೆ ಎಂಬ ಕಾರಣಕ್ಕೆ ನಿಯಮ ರೂಪಿಸಲಾಗಿದೆ ಎಂದು ಹಸಿರು ನ್ಯಾಯಾಧಿಕರಣ ತಿಳಿಸಿದೆ. ಆದರೆ, ಯಾವಾಗಲೂ ಹಿಂದೂಗಳೇ, ಹಿಂದೂಗಳ ಆಚರಣೆಗಳೇ ಟಾರ್ಗೆಟ್ ಆಗುತ್ತಿವೆ ಎಂಬುದು ಕೋಟ್ಯಂತರ ಹಿಂದೂಗಳ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search