• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಹ್ಮಪುತ್ರ ನದಿ ನೀರು ಹರಿಯುವುದನ್ನು ತಡೆದ ಚೀನಾ ಕುತಂತ್ರ ಬಯಲು!

TNN Correspondent Posted On December 14, 2017
0


0
Shares
  • Share On Facebook
  • Tweet It

ದೆಹಲಿ: ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಸಿಯಾಂಗ್ ನದಿ ಹೊಲಸಾಗಲು ಚೀನಾ ಕಾರಣ ಎಂಬ ಆರೋಪ ಕೇಳಿಬಂದಿದ್ದ ಬೆನ್ನಲ್ಲೇ ಚೀನಾದ ಮತ್ತೊಂದು ಕರಾಳ ಮುಖ ಬಯಲಾಗಿದೆ.

ಇತ್ತೀಚಿನ ಸ್ಯಾಟಲೈಟ್ ಚಿತ್ರಗಳ ಪ್ರಕಾರ ಚೀನಾದಿಂದ ಭಾರತಕ್ಕೆ ಬರುವ ಬ್ರಹ್ಮಪುತ್ರ ನದಿಯ ನೀರನ್ನು ಚೀನಾ ತಡೆದಿದೆ ಹಾಗೂ ಕೆಲವು ಭಾಗದಲ್ಲಿ ನೀರು ಬೇರೆಡೆ ಹರಿಸುತ್ತಿದೆ ಎಂದು ತಿಳಿದುಬಂದಿದೆ.

ಸ್ಯಾಟಲೈಟ್ ಚಿತ್ರಗಳ ಸಮೂಹ ತಜ್ಞ (ನಿವೃತ್ತ) ಕರ್ನಲ್ ವಿನಾಯಕ್ ಭಟ್ ಈ ಕುರಿತು ಮಾಹಿತಿ ನೀಡಿದ್ದು, ಚೀನಾ ಬ್ರಹ್ಮಪುತ್ರ ನದಿಯ ನೀರನ್ನು ಸಂಪೂರ್ಣವಾಗಿ ತಡೆದಿದೆ. ಭಾರತದ ಪ್ರದೇಶ ತಲುಪುವ 60 ಕಿ.ಮೀ. ಮೊದಲೇ ಚೀನಾ ಡ್ಯಾಂ ಒಂದನ್ನು ಕಟ್ಟಿ ನೀರು ತಡೆದಿದೆ. ಅಲ್ಲದೆ, ಕೆಲವಡೆ ಭಾರತಕ್ಕೆ ಹರಿಯುವ ನೀರನ್ನು ಗುಡ್ಡಗಾಡು ಪ್ರದೇಶಕ್ಕೆ ಹರಿಬಿಡುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದರಿಂದ ಭಾರತಕ್ಕೆ ಹರಿದು ಬರುವ ಭಾರಿ ಪ್ರಮಾಣದ ನೀರಿಗೆ ಕುತ್ತು ಬಿದ್ದಿದೆ. ಇದು ಹೀಗೆಯೇ ಮುಂದುವರಿದರೆ ದೇಶದ ಇಡೀ ಕೃಷಿ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಇನ್ನು ಗಡಿಭಾಗದಲ್ಲಂತೂ ಜನ ನೀರು ಕುಡಿಯಲು ಸಹ ಪರದಾಡಬೇಕಾಗುತ್ತದೆ. ಪ್ರಾಣಿ, ಪಕ್ಷಿಗಳಿಗೂ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ, ಒಂದು ಪ್ರದೇಶ, ಒಂದು ರಸ್ತೆ ಯೋಜನೆಗೆ ಭಾರತದ ವಿರೋಧ ಸೇರಿ ಹಲವು ಕಾರಣಗಳಿಂದ ನಮ್ಮ ವಿರುದ್ಧ ಹೋರಾಡಲು ತಾಕತ್ತಿಲ್ಲದ ಚೀನಾ ಹೀಗೆ ಹಿಂಬಾಗಿಲಿನಿಂದ ಕುತಂತ್ರ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

 

ವರದಿ, ಚಿತ್ರಕೃಪೆ- ಇಂಡಿಯಾ ಟುಡೇ

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search