• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ 2ನೇ ಹಂತದ ಚುನಾವಣೆ, ಸಾಲಿನಲ್ಲಿ ನಿಂತು ಮತ ಚಲಾಯಿಸಿದ ನರೇಂದ್ರ ಮೋದಿ

TNN Correspondent Posted On December 14, 2017
0


0
Shares
  • Share On Facebook
  • Tweet It

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ಗುರುವಾರ ಭರದಿಂದ ಸಾಗಿದ್ದು, ಸಾಲಿನಲ್ಲಿ ನಿಂತು ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದ್ದಾರೆ.

ಸಬರಮತಿ ಕ್ಷೇತ್ರದ ರಣಿಪ್ ಎಂಬ ಮತಗಟ್ಟೆಗೆ ತೆರಳಿದ ನರೇಂದ್ರ ಮೋದಿ, ಬಿಗಿ ಭದ್ರತೆಯ ನಡುವೆ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಮತ ಚಲಾಯಿಸಿದ ಬಳಿಕ ಹೊರಗಡೆ ಬಂದು ಬೆರಳು ತೋರಿಸುತ್ತಲೇ, ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನ ಕರತಾಡನ ಮಾಡಿ ಮೋದಿ ಅವರಿಗೆ ಬೆಂಬಲ ಸೂಚಿಸಿದರು.

ಪ್ರಸ್ತುತ ಸಾಬರಮತಿಯಲ್ಲಿ ಬಿಜೆಪಿ ಶಾಸಕರಾಗಿರುವ ಅರವಿಂದ್ ಪಟೇಲ್ ವಿರುದ್ಧ ಕಾಂಗ್ರೆಸ್ಸಿನ ಜಿತುಭಾಯಿ ಪಟೇಲ್ ಸ್ಪರ್ಧಿಸಿದ್ದಾರೆ. ಹಣಕಾಸು ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಹ ಮತದಾನ ಮಾಡಿದ್ದಾರೆ.

2019ರಲ್ಲಿ ಲೋಕಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ, ಗುಜರಾತಿನಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಮಹತ್ತರ ಪಾತ್ರ ನಿರ್ವಹಿಸುತ್ತಿದ್ದು, ಲೋಕಸಭೆ ಚುನಾವಣೆಗೆ ಇದು ಮುನ್ನುಡಿ ಎಂದೇ ಕರೆಯಲಾಗಿದೆ. ಅಲ್ಲದೆ ಇದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ನಡುವಿನ ಕಾಳಗ ಎಂದೇ ಬಿಂಬಿಸಲಾಗುತ್ತಿದೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search