• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಪೋಷಿತ ಭಯೋತ್ಪಾದನೆ; ಅನಂತಕುಮಾರ ಹೆಗಡೆ 

TNN Correspondent Posted On December 15, 2017
0


0
Shares
  • Share On Facebook
  • Tweet It

ಶಿರಸಿ: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಹಕಾರದಲ್ಲೆ ಭಯೊತ್ಪಾದನೆಯಂಥ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಅಶಾಂತಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಕೇಂದ್ರ ಕೌಶಲ ಅಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಆರೋಪಿಸಿದರು.

ಪರೇಶ ಮೇಸ್ತಾ ಹತ್ಯೆ ಖಂಡಿಸಿ, ಶಿರಸಿಯಲ್ಲಿ ನಡೆದ ಹೋರಾಟದಲ್ಲಿ ಪೊಲೀಸರು  ಅಮಾಯಕರ ಮೇಲೆಮಾಡಿರುವ ಹಲ್ಲೆ ಖಂಡಿಸಿ ಶಿರಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ಜನರ ಮೇಲೆ ಲಾಠಿಚಾರ್ಜ್ ಮಾಡಿ, ಜನರನ್ನು ಉದ್ರೆಕಿಸುವ ಮೂಲಕ ಹೋರಾಟ ಹಿಂಸಾರೂಪಕ್ಕೆ ತಿರುಗಲು ಪೊಲೀಸರೇ ಕಾರಣವಾಗುತ್ತಿದ್ದಾರೆ. ಇನ್ನು ಹಿಂದೂಗಳ ಹೋರಾಟವನ್ನು ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂತ್ಯ ಕಾಣದಿದ್ದರೇ, ನೆಮ್ಮದಿ ನೆಲೆಸುವುದು ಅಸಾಧ್ಯ ಎಂದು ಹೇಳಿದರು.

ಬಿಜೆಪಿ ಮುಖಂಡರು ಜೈಲಿಗೆ ಹೋಗಿ ಬಂದವರು ಎಂದು ಹೇಳುಬ ಸಿಎಂ ಸಿದ್ದರಾಮಯ್ಯ ವಿರುದ್ಧ 84 ಪ್ರಕರಣ ದಾಖಲಾಗಿವೆ. ಮುಂದಿನ ಚುನಾವಣೆಯಲ್ಲಿ ಜನರೇ ತೀರ್ಮಾನ ನೀಡುತ್ತಾರೆ. ರಾಜ್ಯದ ನೆಮ್ಮದಿಗೆ ಕೊಳ್ಳಿ ಇಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಕುಳಿತು ಆಡಳಿತ ನಡೆಸಲು ಅರ್ಹರೇ  ಎಂಬುದನ್ನು ಅವರೇ ಆಲೋಚಿಸಿಕೊಳ್ಳಬೆಕು ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
Tulunadu News December 22, 2025
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
  • Popular Posts

    • 1
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 2
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 3
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 4
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!

  • Privacy Policy
  • Contact
© Tulunadu Infomedia.

Press enter/return to begin your search