ಗೋ ಮಾತೆ ಮತಾತೀತಳೆಂದ ಮುಸಲ್ಮಾನ ಮಹಿಳೆ
Posted On December 15, 2017
0
ಮಂಗಳೂರು: ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಶ್ರೀಗಳು ಆರಂಭಿಸಿವು ಗೋ ರಕ್ಷಣೆಗಾಗಿ ಅಭಯಾಕ್ಷರ ಸಹಿ ಸಂಗ್ರಹ ಅಭಿಯಾನಕ್ಕೆ ಮುಸ್ಲಿಂ ಮಹಿಳೆ ಶಕೀಲಾ ಪತ್ರಕ್ಕೆ ಸ್ವಯಂ ಪ್ರೇರಿತಳಾಗಿ ಸಹಿ ಮಾಡಿ ಬೆಂಬಲ ಸೂಚಿಸಿದಳು.
ಗೋ ರಕ್ಷಣೆಗಾಗಿ ರಾಷ್ಟ್ರಧ್ಯಂತ ಹಮ್ಮಿಕೊಂಡಿರುವ ಅಭಯಾಕ್ಷರ ಸಹಿ ಸಂಗ್ರಹ ಅಭಿಯಾನಕ್ಕೆ ಮುಸ್ಲಿಂ ಮಹಿಳೆ ಬೆಂಬಲ ನೀಡಿದ್ದು ಶ್ಲಾಘನೆ ವ್ಯಕ್ತವಾಗಿದೆ. ಅಲ್ಲದೇ ಗೋ ರಕ್ಷಣೆಗೆ ಹೊರಟಿರುವ ಶ್ರೀ ರಾಮಚಂದ್ರಪುರ ಮಠದ ಶ್ರೀಗಳಿಗೆ ಹೊಸ ಬಲ ಬಂದಂತಾಗಿದೆ.
ಶಕೀಲಾ ಅಭಯಾಕ್ಷರ ಪತ್ರಕ್ಕೆ ತಾನು ಸಹಿ ಮಾಡಿದಲ್ಲದೇ ಪತಿ ಹಾಗೂ ಮಕ್ಕಳು ಸಹಿ ಮಾಡಲು ಪ್ರೇರಣೆಯಾದಳು.
Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









