• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದವರಿಗೆ ಸಾರ್ವಜನಿಕರಿಂದಲೇ ಥಳಿತದ ಪಾಠ

TNN Correspondent Posted On December 15, 2017


  • Share On Facebook
  • Tweet It

ಬೆಳಗಾವಿ: ಇದುವರೆಗೂ ಅಕ್ರಮವಾಗಿ ಗೋವು ಹಾಗೂ ಮಾಂಸ ಮಾಡುವವರನ್ನು ಪೊಲೀಸರು ಹಾಗೂ ಗೋರಕ್ಷಕರು ತಡೆಯುತ್ತಿದ್ದರು. ಆದರೆ ಈ ಬಾರಿ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ಗೊ ಸಾಗಣೆ ಮಾಡುತ್ತಿದ್ದವರನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ.

ಸರಕು ಸಾಗಿಸುವ ಟ್ರಕ್ ನಲ್ಲಿ ಮಾಂಸ ತುಂಬಿಕೊಂಡು ಪಟ್ಟಣದ ಮೂಲಕ ಹಾದುವಾಗ ಪಟ್ಟಣದಲ್ಲಿ ವಾಹನ ನಿಲ್ಲಿಸಿದ ಚಾಲಕರು ಮಾತನಾಡುತ್ತ ನಿಂತಿದ್ದರು. ಆಗ ಸಾರ್ವಜನಿಕರು ಲಾರಿಯತ್ತ ಬರುತ್ತಿರುವುದನ್ನು ಕಂಡ ಗೋ ಸಾಗಣೆ ಮಾಡುವವರು ಗಡಿಬಿಡಿಗೊಂಡಿದ್ದಾರೆ. ಅಲ್ಲದೆ, ಸಾರ್ವಜನಿಕರು ಬರುತ್ತಿರುವುದನ್ನೇ ತಪ್ಪಾಗಿ ತಿಳಿದುಕೊಂಡ ಗೋ ಸಾಗಣೆದಾರರು ವಿಚಲಿತರಾಗಿದ್ದಾರೆ.

ಇದರಿಂದ ನಿಜವಾಗಿಯೂ ಅನುಮಾನಗೊಂಡ ಸಾರ್ಜನಿಕರು ವಾಹನ ಪರಿಶೀಲಿಸಿದಾಗ ಟ್ರಕ್ ನಲ್ಲಿ ಅಪಾರ ಪ್ರಮಾಣದ ಗೋ ಮಾಂಸ ಸಾಗಣೆ ತುಂಬಿರುವುದು ಗೊತ್ತಾಗಿದೆ. ಅಲ್ಲದೆ ಮಾಂಸ ಸಂಸ್ಕರಣೆ ಮಾಡದೆ ಸಾಗಣೆ ಮಾಡುತ್ತಿರುವುದರಿಂದ ರಕ್ತವೆಲ್ಲ ರಸ್ತೆ ಮೇಲೆ ಚೆಲ್ಲಿದ್ದನ್ನು ಕಂಡು ಕುಪಿತರಾದ ಸಾರ್ವಜನಿಕರು ಸಾಗಣೆದಾರರನ್ನು ಥಳಿಸಿದ್ದಾರೆ.

ಅಲ್ಲದೆ ಅಕ್ರಮವಾಗಿ ಗೋಸಾಗಣೆ ಮಾಡುವುದನ್ನು ಖಂಡಿಸಿ ಸಾರ್ವಜನಿಕರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
Tulunadu News July 5, 2022
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
Leave A Reply

  • Recent Posts

    • ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
  • Popular Posts

    • 1
      ಮರಳು ಕದಿಯಲು ಹೋದ ದೋಣಿ ಮಗುಚಿ ಸತ್ತವನ ಕಥೆ ಏನು?
    • 2
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 3
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 4
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 5
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search