• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದವರಿಗೆ ಸಾರ್ವಜನಿಕರಿಂದಲೇ ಥಳಿತದ ಪಾಠ

TNN Correspondent Posted On December 15, 2017
0


0
Shares
  • Share On Facebook
  • Tweet It

ಬೆಳಗಾವಿ: ಇದುವರೆಗೂ ಅಕ್ರಮವಾಗಿ ಗೋವು ಹಾಗೂ ಮಾಂಸ ಮಾಡುವವರನ್ನು ಪೊಲೀಸರು ಹಾಗೂ ಗೋರಕ್ಷಕರು ತಡೆಯುತ್ತಿದ್ದರು. ಆದರೆ ಈ ಬಾರಿ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ಗೊ ಸಾಗಣೆ ಮಾಡುತ್ತಿದ್ದವರನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ.

ಸರಕು ಸಾಗಿಸುವ ಟ್ರಕ್ ನಲ್ಲಿ ಮಾಂಸ ತುಂಬಿಕೊಂಡು ಪಟ್ಟಣದ ಮೂಲಕ ಹಾದುವಾಗ ಪಟ್ಟಣದಲ್ಲಿ ವಾಹನ ನಿಲ್ಲಿಸಿದ ಚಾಲಕರು ಮಾತನಾಡುತ್ತ ನಿಂತಿದ್ದರು. ಆಗ ಸಾರ್ವಜನಿಕರು ಲಾರಿಯತ್ತ ಬರುತ್ತಿರುವುದನ್ನು ಕಂಡ ಗೋ ಸಾಗಣೆ ಮಾಡುವವರು ಗಡಿಬಿಡಿಗೊಂಡಿದ್ದಾರೆ. ಅಲ್ಲದೆ, ಸಾರ್ವಜನಿಕರು ಬರುತ್ತಿರುವುದನ್ನೇ ತಪ್ಪಾಗಿ ತಿಳಿದುಕೊಂಡ ಗೋ ಸಾಗಣೆದಾರರು ವಿಚಲಿತರಾಗಿದ್ದಾರೆ.

ಇದರಿಂದ ನಿಜವಾಗಿಯೂ ಅನುಮಾನಗೊಂಡ ಸಾರ್ಜನಿಕರು ವಾಹನ ಪರಿಶೀಲಿಸಿದಾಗ ಟ್ರಕ್ ನಲ್ಲಿ ಅಪಾರ ಪ್ರಮಾಣದ ಗೋ ಮಾಂಸ ಸಾಗಣೆ ತುಂಬಿರುವುದು ಗೊತ್ತಾಗಿದೆ. ಅಲ್ಲದೆ ಮಾಂಸ ಸಂಸ್ಕರಣೆ ಮಾಡದೆ ಸಾಗಣೆ ಮಾಡುತ್ತಿರುವುದರಿಂದ ರಕ್ತವೆಲ್ಲ ರಸ್ತೆ ಮೇಲೆ ಚೆಲ್ಲಿದ್ದನ್ನು ಕಂಡು ಕುಪಿತರಾದ ಸಾರ್ವಜನಿಕರು ಸಾಗಣೆದಾರರನ್ನು ಥಳಿಸಿದ್ದಾರೆ.

ಅಲ್ಲದೆ ಅಕ್ರಮವಾಗಿ ಗೋಸಾಗಣೆ ಮಾಡುವುದನ್ನು ಖಂಡಿಸಿ ಸಾರ್ವಜನಿಕರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
  • Popular Posts

    • 1
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 2
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 3
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 4
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 5
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search