• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದವರಿಗೆ ಸಾರ್ವಜನಿಕರಿಂದಲೇ ಥಳಿತದ ಪಾಠ

TNN Correspondent Posted On December 15, 2017
0


0
Shares
  • Share On Facebook
  • Tweet It

ಬೆಳಗಾವಿ: ಇದುವರೆಗೂ ಅಕ್ರಮವಾಗಿ ಗೋವು ಹಾಗೂ ಮಾಂಸ ಮಾಡುವವರನ್ನು ಪೊಲೀಸರು ಹಾಗೂ ಗೋರಕ್ಷಕರು ತಡೆಯುತ್ತಿದ್ದರು. ಆದರೆ ಈ ಬಾರಿ ರಾಯಬಾಗ ತಾಲೂಕಿನ ಚಿಂಚಲಿಯಲ್ಲಿ ಗೊ ಸಾಗಣೆ ಮಾಡುತ್ತಿದ್ದವರನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ.

ಸರಕು ಸಾಗಿಸುವ ಟ್ರಕ್ ನಲ್ಲಿ ಮಾಂಸ ತುಂಬಿಕೊಂಡು ಪಟ್ಟಣದ ಮೂಲಕ ಹಾದುವಾಗ ಪಟ್ಟಣದಲ್ಲಿ ವಾಹನ ನಿಲ್ಲಿಸಿದ ಚಾಲಕರು ಮಾತನಾಡುತ್ತ ನಿಂತಿದ್ದರು. ಆಗ ಸಾರ್ವಜನಿಕರು ಲಾರಿಯತ್ತ ಬರುತ್ತಿರುವುದನ್ನು ಕಂಡ ಗೋ ಸಾಗಣೆ ಮಾಡುವವರು ಗಡಿಬಿಡಿಗೊಂಡಿದ್ದಾರೆ. ಅಲ್ಲದೆ, ಸಾರ್ವಜನಿಕರು ಬರುತ್ತಿರುವುದನ್ನೇ ತಪ್ಪಾಗಿ ತಿಳಿದುಕೊಂಡ ಗೋ ಸಾಗಣೆದಾರರು ವಿಚಲಿತರಾಗಿದ್ದಾರೆ.

ಇದರಿಂದ ನಿಜವಾಗಿಯೂ ಅನುಮಾನಗೊಂಡ ಸಾರ್ಜನಿಕರು ವಾಹನ ಪರಿಶೀಲಿಸಿದಾಗ ಟ್ರಕ್ ನಲ್ಲಿ ಅಪಾರ ಪ್ರಮಾಣದ ಗೋ ಮಾಂಸ ಸಾಗಣೆ ತುಂಬಿರುವುದು ಗೊತ್ತಾಗಿದೆ. ಅಲ್ಲದೆ ಮಾಂಸ ಸಂಸ್ಕರಣೆ ಮಾಡದೆ ಸಾಗಣೆ ಮಾಡುತ್ತಿರುವುದರಿಂದ ರಕ್ತವೆಲ್ಲ ರಸ್ತೆ ಮೇಲೆ ಚೆಲ್ಲಿದ್ದನ್ನು ಕಂಡು ಕುಪಿತರಾದ ಸಾರ್ವಜನಿಕರು ಸಾಗಣೆದಾರರನ್ನು ಥಳಿಸಿದ್ದಾರೆ.

ಅಲ್ಲದೆ ಅಕ್ರಮವಾಗಿ ಗೋಸಾಗಣೆ ಮಾಡುವುದನ್ನು ಖಂಡಿಸಿ ಸಾರ್ವಜನಿಕರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search