• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತೀಸ್ತಾ ಸೆತಲ್ವಾಡ್ ಅರ್ಜಿ ತಿರಸ್ಕರಿಸಿದ ಸುಪ್ರೀಂ, ಬ್ಯಾಂಕ್ ಖಾತೆ ಸ್ಥಗಿತ ಹಿಂಪಡೆತ ಇಲ್ಲ

TNN Correspondent Posted On December 15, 2017


  • Share On Facebook
  • Tweet It

ದೆಹಲಿ: ಹಣ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಸಿಲುಕಿಕೊಂಡಿದ್ದ ಸಾಮಾಜಿಕ ಚಳವಳಿಗಾರ್ತಿ ತೀಸ್ತಾ ಸೆತಲ್ವಾಡ್ ಗೆ ಹಿನ್ನಡೆಯಾಗಿದ್ದು, ಅರ್ಜಿಯನ್ನು ಸುಪ್ರೀಂ ಕೋರ್ಟ್  ತಿರಸ್ಕರಿಸಿದೆ.

ಸಾರ್ವಜನಿಕರ ಹಣ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ 2015ರಲ್ಲಿ ಅಪರಾಧ ವಿಭಾಗದ ಪೊಲೀಸರು ತೀಸ್ತಾ ಸೆತಲ್ವಾಡ್, ಆಕೆಯ ಗಂಡ ಜಾವೇದ್ ಆನಂದ್ ಹಾಗೂ ಇವರು ನಡೆಸುತ್ತಿದ್ದ ಎನ್ ಜಿಒದ ಬರೋಬ್ಬರಿ ಆರು ಬ್ಯಾಂಕ್ ಖಾತೆ ಸ್ಥಗಿತಗೊಳಿಸಲಾಗಿತ್ತು.

ಹಣ ದುರ್ಬಳಕೆ ಮಾಡಿಕೊಂಡಿಲ್ಲ ಹಾಗಾಗಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ತೀಸ್ತಾ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಕಾರಣ ತೀಸ್ತಾಗೆ ಹಿನ್ನಡೆಯಾಗಿದೆ. ಅಲ್ಲದೆ, ಗುಜರಾತ್ ಹೈಕೋರ್ಟ್ ಸಹ ತೀಸ್ತಾ ಸೆತಲ್ವಾಡ್ ಅರ್ಜಿ ತಿರಸ್ಕರಿಸಿದೆ.

2002ರಲ್ಲಿ ಗುಜರಾತಿನ ಗೋಧ್ರಾದಲ್ಲಿ ನಡೆದ ಗಲಭೆ ಬಳಿಕ ತೀಸ್ತಾ ಸೆತಲ್ವಾಡ್ ಸಾಮಾಜಿಕ ಚಳವಳಿಗಾರ್ತಿಯಾಗಿ ರೂಪುಗೊಂಡಿದ್ದರಲ್ಲದೆ, ಪ್ರಧಾನಿ ನರೇಂದ್ರ ಮೋದಿ (ಆಗ ಗುಜರಾತ್ ಮುಖ್ಯಮಂತ್ರಿ) ಅವರ ವಿರುದ್ಧ ಅಭಿಯಾನವನ್ನೇ ಆರಂಭಿಸಿದ್ದರು.

ಅಲ್ಲದೆ, 2002ರ ಗೋಧ್ರಾ ಗಲಭೆಯ ಸಂತ್ರಸ್ತರಿಗೆ ನೆರವಾಗಲು ಎನ್ ಜಿಒ ಸ್ಥಾಪಿಸಿದ್ದರು. ಆದರೆ ಹೀಗೆ ಎನ್ ಜಿಒ ಸ್ಥಾಪಿಸಿ, ಅದಕ್ಕೆ ಬಂದ ದೇಣಿಗೆ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಅಪರಾಧ ವಿಭಾಗದ ಪೊಲೀಸರು ತೀಸ್ತಾ ಸೆತಲ್ವಾಡ್ ಅವರಿಗೆ ಸಂಬಂಧಿಸಿದ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿದ್ದರು.

  • Share On Facebook
  • Tweet It


- Advertisement -


Trending Now
ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
Tulunadu News June 8, 2023
ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
Tulunadu News June 8, 2023
Leave A Reply

  • Recent Posts

    • ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
  • Popular Posts

    • 1
      ಓಡಿಶಾದಲ್ಲಿ ಮುಂದುವರೆದ ರೈಲು ಅಪಘಾತ
    • 2
      ರಾತ್ರಿ ಸ್ನೇಹಿತೆ ಜೊತೆ ಚಾಟ್, ಡೆತ್ ನೋಟ್, ಆತ್ಮ ಹತ್ಯೆ!
    • 3
      ಇಂಟರ್ ಲಾಕಿಂಗ್ ಕೇಂದ್ರ ಸ್ಥಾನ ಪಶ್ಚಿಮ ಬಂಗಾಲದಲ್ಲಿ!
    • 4
      ಹೆಣ್ಣು ಕಾಮದ ಸರಕಲ್ಲ!
    • 5
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search