• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ, ಕಾಂಗಿಗಳೇ ಇನ್ನು ಮುಂದೆ ನಿರುದ್ಯೋಗ ಹೆಸರಲ್ಲಿ ಮೋದಿ ಅವರನ್ನು ಟೀಕಿಸುವಂತಿಲ್ಲ!

TNN Correspondent Posted On December 15, 2017
0


0
Shares
  • Share On Facebook
  • Tweet It

ದೆಹಲಿ: ದೇಶವನ್ನು 60 ವರ್ಷ ಆಳಿದ ಕಾಂಗ್ರೆಸ್ಸಿಗರು, ರಾಹುಲ್ ಗಾಂಧಿಯವರದ್ದು ಒಂದೇ ಟೀಕೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇದೆ. ಮೋದಿ ಅದು ಮಾಡುತ್ತೇನೆ, ಇದು ಮಾಡುತ್ತೇನೆ ಎಂದರು, ಆದರೆ ಉದ್ಯೋಗವನ್ನೇ ಸೃಷ್ಟಿಸಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದರು. ಇದೇ ರಾಹುಲ್ ಗಾಂಧಿ ವಿದೇಶಿ ವಿವಿಯಲ್ಲಿ ಕೂತು ಭಾರತದಲ್ಲಿ ಇಷ್ಟು ನಿರುದ್ಯೋಗ ಇದೆ ಎಂದು ಬೊಂಬಡ ಬಜಾಯಿಸಿದ್ದರು.

ಅದರೆ ನಿರುದ್ಯೋಗ ಸಮಸ್ಯೆ ನಿವಾರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ತರ ಹೆಜ್ಜೆ ಇಡಲು ಮುಂದಾಗಿದ್ದು, ಮೋದಿ ಅವನನ್ನು ಟೀಕಿಸುವವರಿಗೆ ತಪರಾಕಿ ಹಾಗೂ ಯುವಕರಿಗೆ ಉದ್ಯೋಗ ಕಲ್ಪಿಸಲು ಮಹತ್ತರ ಯೋಜನೆ ರೂಪಿಸಲು ಚಿಂತನೆ ನಡೆಸಿದೆ.

ಹೌದು, 2018ರ ಬಜೆಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಔದ್ಯೋಗಿಕ ನೀತಿ (ಎನ್ಇಪಿ) ಮಂಡಿಸಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ನೀತಿ ಘೋಷಣೆಯಾದರೆ ದೇಶದ ಯುವಕರಿಗೆ ಆರ್ಥಿಕ, ಸಾಮಾಜಿಕ ಹಾಗೂ ಕಾರ್ಮಿಕ ನೀತಿ ಅನ್ವಯ ಹೇರಳವಾಗಿ ಉದ್ಯೋಗ ಲಭ್ಯವಾಗಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಔದ್ಯೋಗಿಕ ನೀತಿಯಿಂದ ಉದ್ಯೋಗ ಸೃಷ್ಟಿ, ಉದ್ಯಮಿಗಳ ತೊಡಗುವಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ಸಿಗುವುದರಿಂದ ದೇಶದ ಆರ್ಥಿಕತೆ ಬೆಳವಣಿಗೆ ಹಾಗೂ ಉದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎನ್ನಲಾಗುತ್ತಿದೆ.

ಈ ನೀತಿಯಿಂದ ಉದ್ಯಮದ ಬೆಳವಣಿಗೆ ಜತೆಗೆ ಪ್ರತಿ ವರ್ಷ ದೇಶದ ಒಂದು ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಯೋಜನೆಯಾಗಿದೆ.

ದೇಶದಲ್ಲಿ ಪ್ರಸ್ತುತ 15-29ರ ವಯಸ್ಸಿನ ಶೇ.30ರಷ್ಟು ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದ್ದು, ಇದನ್ನು ತೊಡೆದುಹಾಕುವಲ್ಲಿ ನರೇಂದ್ರ ಮೋದಿ ಅವರು ದಿಡ್ಡ ಹೆಜ್ಜೆ ಇಡಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search