• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಹುಲ್ ಗಾಂಧಿ, ಕಾಂಗಿಗಳೇ ಇನ್ನು ಮುಂದೆ ನಿರುದ್ಯೋಗ ಹೆಸರಲ್ಲಿ ಮೋದಿ ಅವರನ್ನು ಟೀಕಿಸುವಂತಿಲ್ಲ!

TNN Correspondent Posted On December 15, 2017
0


0
Shares
  • Share On Facebook
  • Tweet It

ದೆಹಲಿ: ದೇಶವನ್ನು 60 ವರ್ಷ ಆಳಿದ ಕಾಂಗ್ರೆಸ್ಸಿಗರು, ರಾಹುಲ್ ಗಾಂಧಿಯವರದ್ದು ಒಂದೇ ಟೀಕೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇದೆ. ಮೋದಿ ಅದು ಮಾಡುತ್ತೇನೆ, ಇದು ಮಾಡುತ್ತೇನೆ ಎಂದರು, ಆದರೆ ಉದ್ಯೋಗವನ್ನೇ ಸೃಷ್ಟಿಸಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದರು. ಇದೇ ರಾಹುಲ್ ಗಾಂಧಿ ವಿದೇಶಿ ವಿವಿಯಲ್ಲಿ ಕೂತು ಭಾರತದಲ್ಲಿ ಇಷ್ಟು ನಿರುದ್ಯೋಗ ಇದೆ ಎಂದು ಬೊಂಬಡ ಬಜಾಯಿಸಿದ್ದರು.

ಅದರೆ ನಿರುದ್ಯೋಗ ಸಮಸ್ಯೆ ನಿವಾರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ತರ ಹೆಜ್ಜೆ ಇಡಲು ಮುಂದಾಗಿದ್ದು, ಮೋದಿ ಅವನನ್ನು ಟೀಕಿಸುವವರಿಗೆ ತಪರಾಕಿ ಹಾಗೂ ಯುವಕರಿಗೆ ಉದ್ಯೋಗ ಕಲ್ಪಿಸಲು ಮಹತ್ತರ ಯೋಜನೆ ರೂಪಿಸಲು ಚಿಂತನೆ ನಡೆಸಿದೆ.

ಹೌದು, 2018ರ ಬಜೆಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಔದ್ಯೋಗಿಕ ನೀತಿ (ಎನ್ಇಪಿ) ಮಂಡಿಸಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ನೀತಿ ಘೋಷಣೆಯಾದರೆ ದೇಶದ ಯುವಕರಿಗೆ ಆರ್ಥಿಕ, ಸಾಮಾಜಿಕ ಹಾಗೂ ಕಾರ್ಮಿಕ ನೀತಿ ಅನ್ವಯ ಹೇರಳವಾಗಿ ಉದ್ಯೋಗ ಲಭ್ಯವಾಗಲಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಔದ್ಯೋಗಿಕ ನೀತಿಯಿಂದ ಉದ್ಯೋಗ ಸೃಷ್ಟಿ, ಉದ್ಯಮಿಗಳ ತೊಡಗುವಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ಸಿಗುವುದರಿಂದ ದೇಶದ ಆರ್ಥಿಕತೆ ಬೆಳವಣಿಗೆ ಹಾಗೂ ಉದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎನ್ನಲಾಗುತ್ತಿದೆ.

ಈ ನೀತಿಯಿಂದ ಉದ್ಯಮದ ಬೆಳವಣಿಗೆ ಜತೆಗೆ ಪ್ರತಿ ವರ್ಷ ದೇಶದ ಒಂದು ಕೋಟಿ ಯುವಕರಿಗೆ ಉದ್ಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಯೋಜನೆಯಾಗಿದೆ.

ದೇಶದಲ್ಲಿ ಪ್ರಸ್ತುತ 15-29ರ ವಯಸ್ಸಿನ ಶೇ.30ರಷ್ಟು ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದ್ದು, ಇದನ್ನು ತೊಡೆದುಹಾಕುವಲ್ಲಿ ನರೇಂದ್ರ ಮೋದಿ ಅವರು ದಿಡ್ಡ ಹೆಜ್ಜೆ ಇಡಲಿದ್ದಾರೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search