• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರದ್ದದು ದಿಟ್ಟ ನಿರ್ಧಾರ, ವರ್ಷಾಂತ್ಯದ ಭೋಜನಕ್ಕಿಲ್ಲ ಮಾಂಸಾಹಾರ!

TNN Correspondent Posted On December 16, 2017
0


0
Shares
  • Share On Facebook
  • Tweet It

ಲಖನೌ; ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೆಂದರೇನೆ ಹಾಗೆ. ಅವರು ಸಿಎಂ ಆದ ಬಳಿಕ, ಅಕ್ರಮ ಕಸಾಯಿಖಾನೆಗೆ ಬೀಗ ಹಾಕಿಸಿದರು. ರೈತರ ಸಾಲ ಮನ್ನಾ ಮಾಡಿದರು. ಗಾರ್ಡನ್ ಪ್ರೇಮಿಗಳಿಗೆ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿದರು. ಹೀಗೆ ಹಲವು ದಿಟ್ಟ ನಿರ್ಧಾರಗಳಿಗೆ ಹೆಸರಾದ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ಕೈಗೊಂಡಿದ್ದಾರೆ.

ವರ್ಷಾಂತ್ಯದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಎಲ್ಲ ಐಎಎಸ್ ಅಧಿಕಾರಿಗಳಿಗೆ ವಿಶೇಷ ಭೋಜನ ಕೂಟ ಏರ್ಪಡಿಸುವುದು ವಾಡಿಕೆ. ಅದರಲ್ಲೂ ಈ ಭೋಜನಕೂಟದಲ್ಲಿ ವಿಧ ವಿಧದ ಮಾಂಸದೂಟ ಮಾಡಿಸುವುದೂ ಸಂಪ್ರದಾಯ.

ಆದರೆ ಈ ಬಾರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಾಂಸದೂಟಕ್ಕೆ ಬ್ರೇಕ್ ಹಾಕಿದ್ದು, ಸಸ್ಯಾಹಾರದ ವ್ಯವಸ್ಥೆ ಮಾಡಿಸಿದ್ದಾರೆ. ಚಿಕನ್, ಮಟನ್ ಬದಲಿಗೆ ಸಸ್ಯಾಹಾರದಲ್ಲೇ ಭೋಜನ ಮುಗಿಸಿದ್ದಾರೆ.

ಕಳೆದ ವರ್ಷ ರಾಜಭವನದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಅವರು ಭೋಜನ ಕೂಟ ಏರ್ಪಡಿಸಿದ್ದು, ವಿಶೇಷ ರೀತಿಯಾಗಿ, ವಿಧವಿಧದ ಮಾಂಸಾಹಾರ ಮಾಡಿಸಿದ್ದರು. ಆದರೆ ಈ ಬಾರಿ ಸರ್ಕಾರದ ದುಡ್ಡಿನಲ್ಲಿ ಅಧಿಕಾರಿಗಳ ಮಾಂಸಾಹಾರಕ್ಕೆ ಮುಖ್ಯಮಂತ್ರಿ ಬ್ರೇಕ್ ಹಾಕಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search