• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರದ್ದದು ದಿಟ್ಟ ನಿರ್ಧಾರ, ವರ್ಷಾಂತ್ಯದ ಭೋಜನಕ್ಕಿಲ್ಲ ಮಾಂಸಾಹಾರ!

TNN Correspondent Posted On December 16, 2017
0


0
Shares
  • Share On Facebook
  • Tweet It

ಲಖನೌ; ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೆಂದರೇನೆ ಹಾಗೆ. ಅವರು ಸಿಎಂ ಆದ ಬಳಿಕ, ಅಕ್ರಮ ಕಸಾಯಿಖಾನೆಗೆ ಬೀಗ ಹಾಕಿಸಿದರು. ರೈತರ ಸಾಲ ಮನ್ನಾ ಮಾಡಿದರು. ಗಾರ್ಡನ್ ಪ್ರೇಮಿಗಳಿಗೆ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿದರು. ಹೀಗೆ ಹಲವು ದಿಟ್ಟ ನಿರ್ಧಾರಗಳಿಗೆ ಹೆಸರಾದ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ಕೈಗೊಂಡಿದ್ದಾರೆ.

ವರ್ಷಾಂತ್ಯದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಎಲ್ಲ ಐಎಎಸ್ ಅಧಿಕಾರಿಗಳಿಗೆ ವಿಶೇಷ ಭೋಜನ ಕೂಟ ಏರ್ಪಡಿಸುವುದು ವಾಡಿಕೆ. ಅದರಲ್ಲೂ ಈ ಭೋಜನಕೂಟದಲ್ಲಿ ವಿಧ ವಿಧದ ಮಾಂಸದೂಟ ಮಾಡಿಸುವುದೂ ಸಂಪ್ರದಾಯ.

ಆದರೆ ಈ ಬಾರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಾಂಸದೂಟಕ್ಕೆ ಬ್ರೇಕ್ ಹಾಕಿದ್ದು, ಸಸ್ಯಾಹಾರದ ವ್ಯವಸ್ಥೆ ಮಾಡಿಸಿದ್ದಾರೆ. ಚಿಕನ್, ಮಟನ್ ಬದಲಿಗೆ ಸಸ್ಯಾಹಾರದಲ್ಲೇ ಭೋಜನ ಮುಗಿಸಿದ್ದಾರೆ.

ಕಳೆದ ವರ್ಷ ರಾಜಭವನದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಅವರು ಭೋಜನ ಕೂಟ ಏರ್ಪಡಿಸಿದ್ದು, ವಿಶೇಷ ರೀತಿಯಾಗಿ, ವಿಧವಿಧದ ಮಾಂಸಾಹಾರ ಮಾಡಿಸಿದ್ದರು. ಆದರೆ ಈ ಬಾರಿ ಸರ್ಕಾರದ ದುಡ್ಡಿನಲ್ಲಿ ಅಧಿಕಾರಿಗಳ ಮಾಂಸಾಹಾರಕ್ಕೆ ಮುಖ್ಯಮಂತ್ರಿ ಬ್ರೇಕ್ ಹಾಕಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search