• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರದ್ದದು ದಿಟ್ಟ ನಿರ್ಧಾರ, ವರ್ಷಾಂತ್ಯದ ಭೋಜನಕ್ಕಿಲ್ಲ ಮಾಂಸಾಹಾರ!

TNN Correspondent Posted On December 16, 2017
0


0
Shares
  • Share On Facebook
  • Tweet It

ಲಖನೌ; ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೆಂದರೇನೆ ಹಾಗೆ. ಅವರು ಸಿಎಂ ಆದ ಬಳಿಕ, ಅಕ್ರಮ ಕಸಾಯಿಖಾನೆಗೆ ಬೀಗ ಹಾಕಿಸಿದರು. ರೈತರ ಸಾಲ ಮನ್ನಾ ಮಾಡಿದರು. ಗಾರ್ಡನ್ ಪ್ರೇಮಿಗಳಿಗೆ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿದರು. ಹೀಗೆ ಹಲವು ದಿಟ್ಟ ನಿರ್ಧಾರಗಳಿಗೆ ಹೆಸರಾದ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ಕೈಗೊಂಡಿದ್ದಾರೆ.

ವರ್ಷಾಂತ್ಯದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಎಲ್ಲ ಐಎಎಸ್ ಅಧಿಕಾರಿಗಳಿಗೆ ವಿಶೇಷ ಭೋಜನ ಕೂಟ ಏರ್ಪಡಿಸುವುದು ವಾಡಿಕೆ. ಅದರಲ್ಲೂ ಈ ಭೋಜನಕೂಟದಲ್ಲಿ ವಿಧ ವಿಧದ ಮಾಂಸದೂಟ ಮಾಡಿಸುವುದೂ ಸಂಪ್ರದಾಯ.

ಆದರೆ ಈ ಬಾರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಾಂಸದೂಟಕ್ಕೆ ಬ್ರೇಕ್ ಹಾಕಿದ್ದು, ಸಸ್ಯಾಹಾರದ ವ್ಯವಸ್ಥೆ ಮಾಡಿಸಿದ್ದಾರೆ. ಚಿಕನ್, ಮಟನ್ ಬದಲಿಗೆ ಸಸ್ಯಾಹಾರದಲ್ಲೇ ಭೋಜನ ಮುಗಿಸಿದ್ದಾರೆ.

ಕಳೆದ ವರ್ಷ ರಾಜಭವನದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಅವರು ಭೋಜನ ಕೂಟ ಏರ್ಪಡಿಸಿದ್ದು, ವಿಶೇಷ ರೀತಿಯಾಗಿ, ವಿಧವಿಧದ ಮಾಂಸಾಹಾರ ಮಾಡಿಸಿದ್ದರು. ಆದರೆ ಈ ಬಾರಿ ಸರ್ಕಾರದ ದುಡ್ಡಿನಲ್ಲಿ ಅಧಿಕಾರಿಗಳ ಮಾಂಸಾಹಾರಕ್ಕೆ ಮುಖ್ಯಮಂತ್ರಿ ಬ್ರೇಕ್ ಹಾಕಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search