• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯೋಗಿ ಆದಿತ್ಯನಾಥರದ್ದದು ದಿಟ್ಟ ನಿರ್ಧಾರ, ವರ್ಷಾಂತ್ಯದ ಭೋಜನಕ್ಕಿಲ್ಲ ಮಾಂಸಾಹಾರ!

TNN Correspondent Posted On December 16, 2017
0


0
Shares
  • Share On Facebook
  • Tweet It

ಲಖನೌ; ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೆಂದರೇನೆ ಹಾಗೆ. ಅವರು ಸಿಎಂ ಆದ ಬಳಿಕ, ಅಕ್ರಮ ಕಸಾಯಿಖಾನೆಗೆ ಬೀಗ ಹಾಕಿಸಿದರು. ರೈತರ ಸಾಲ ಮನ್ನಾ ಮಾಡಿದರು. ಗಾರ್ಡನ್ ಪ್ರೇಮಿಗಳಿಗೆ ಆ್ಯಂಟಿ ರೋಮಿಯೋ ಸ್ಕ್ವಾಡ್ ರಚಿಸಿದರು. ಹೀಗೆ ಹಲವು ದಿಟ್ಟ ನಿರ್ಧಾರಗಳಿಗೆ ಹೆಸರಾದ ಯೋಗಿ ಆದಿತ್ಯನಾಥರು ಮತ್ತೊಂದು ನಿರ್ಧಾರ ಕೈಗೊಂಡಿದ್ದಾರೆ.

ವರ್ಷಾಂತ್ಯದಲ್ಲಿ ಉತ್ತರ ಪ್ರದೇಶ ಸರ್ಕಾರದಿಂದ ಎಲ್ಲ ಐಎಎಸ್ ಅಧಿಕಾರಿಗಳಿಗೆ ವಿಶೇಷ ಭೋಜನ ಕೂಟ ಏರ್ಪಡಿಸುವುದು ವಾಡಿಕೆ. ಅದರಲ್ಲೂ ಈ ಭೋಜನಕೂಟದಲ್ಲಿ ವಿಧ ವಿಧದ ಮಾಂಸದೂಟ ಮಾಡಿಸುವುದೂ ಸಂಪ್ರದಾಯ.

ಆದರೆ ಈ ಬಾರಿ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಾಂಸದೂಟಕ್ಕೆ ಬ್ರೇಕ್ ಹಾಕಿದ್ದು, ಸಸ್ಯಾಹಾರದ ವ್ಯವಸ್ಥೆ ಮಾಡಿಸಿದ್ದಾರೆ. ಚಿಕನ್, ಮಟನ್ ಬದಲಿಗೆ ಸಸ್ಯಾಹಾರದಲ್ಲೇ ಭೋಜನ ಮುಗಿಸಿದ್ದಾರೆ.

ಕಳೆದ ವರ್ಷ ರಾಜಭವನದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಅವರು ಭೋಜನ ಕೂಟ ಏರ್ಪಡಿಸಿದ್ದು, ವಿಶೇಷ ರೀತಿಯಾಗಿ, ವಿಧವಿಧದ ಮಾಂಸಾಹಾರ ಮಾಡಿಸಿದ್ದರು. ಆದರೆ ಈ ಬಾರಿ ಸರ್ಕಾರದ ದುಡ್ಡಿನಲ್ಲಿ ಅಧಿಕಾರಿಗಳ ಮಾಂಸಾಹಾರಕ್ಕೆ ಮುಖ್ಯಮಂತ್ರಿ ಬ್ರೇಕ್ ಹಾಕಿದ್ದಾರೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search