• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಚಾರಕ್ಕಾಗಿ ಸರ್ಕಾರಿ ಆ್ಯಂಬುಲೆನ್ಸ್ ಬಳಸಿದ ಸಿಪಿಐ(ಎಂ)

TNN Correspondent Posted On December 16, 2017


  • Share On Facebook
  • Tweet It

ಕಣ್ಣೂರು: ಸಿಪಿಐ(ಎಂ) ನೇತೃತ್ವದ ಕೇರಳದ ಸರ್ಕಾರವನ್ನು ಸಿಪಿಐ(ಎಂ) ಪಕ್ಷ ಹೇಗೆ ದುರುಪಯೋಗ ಪಡಿಸಿಕೊಳ್ಳುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಬಡ, ಅನಾರೋಗ್ಯ ಪೀಡಿತರಿಗೆ ತುರ್ತು ಚಿಕಿತ್ಸೆ ಒದಗಿಸಲುವ ಇರುವ ಆ್ಯಂಬುಲೆನ್ಸ್ ನ್ನ ಕಮ್ಯುನಿಸ್ಟ್ ಪಕ್ಷದ ಬೈಕ್ ರ್ಯಾಲಿಗಾಗಿ ಬ್ಯಾನರ್, ಜನರೇಟರ್ ಮತ್ತು  ಧ್ವಜಗಳನ್ನು ಸಾಗಿಸಲು ದುರುಪಯೋಗ ಪಡಿಸಿಕೊಂಡು, ಧರ್ಪ ಮೆರೆದಿದ್ದಾರೆ.

ಆ್ಯಂಬುಲೆನ್ಸ್ ನಲ್ಲಿ ರೋಗಿ ಬದಲು ಸಿಪಿಐಎಂ ಪಕ್ಷದ ಬ್ಯಾನರ್, ಜನರೇಟರ್ ಮತ್ತು ಧ್ವಜಗಲನ್ನು ಸಾಗಿಸುವ ದೃಶ್ಯ ರಾಷ್ಟ್ರೀಯ ಸುದ್ದಿವಾಹಿನಿಯಲ್ಲಿ ಪ್ರಸಾರವಾಗಿದ್ದು, ಕಮ್ಯುನಿಸ್ಟರ್ ಈ ದುರಾಡಳಿತಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವೈದ್ಯಕೀಯ ತುರ್ತು ಸೇವೆಗೆ ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ಆ್ಯಂಬುಲೆನ್ಸ್ ಬಳಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇರಳದಲ್ಲಿ ಅಧಿಕಾರದಲ್ಲಿರುವ ಕಮ್ಯುನಿಸ್ಟರು ಆ್ಯಂಬುಲೆನ್ಸ್ ನ್ನೆ ತಮ್ಮ ಪಕ್ಷದ ವಾಹನದಂತೆ ಬಳಸಿಕೊಂಡಿದ್ದಾರೆ.

ಸಿಪಿಐ(ಎಂ) ನೇತೃತ್ವದ ಸರ್ಕಾರ ರಾಜಕೀಯಕ್ಕೆ ಸರ್ಕಾರಿ ಆಡಳಿತ ಯಂತ್ರವನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಕೇರಳ ಬಿಜೆಪಿ ಘಟಕದ ಮುಖಂಡ ಮುರಳೀಧರನ್ ಸೇರಿ ಸಾರ್ವಜನಿಕರು ಸರ್ಕಾರವನ್ನು ತರಾಟೆಗೆ  ತೆಗೆದುಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search