• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬುದ್ದಿಜೀವಿಗಳೇ ಕೇಳಿ ಸುಷ್ಮಾ ಸ್ವರಾಜ್ ಮುಸ್ಲಿಂ ಮಹಿಳೆಗೆ ಬೆನ್ನುಲುಭಾಗಿ ನಿಂಥ ಕತೆಯಾ..

TNN Correspondent Posted On December 16, 2017
0


0
Shares
  • Share On Facebook
  • Tweet It

ದೆಹಲಿ: ವಿದೇಶದಲ್ಲಿ ಭಾರತದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದರೂ ತಟ್ಟನೇ ನೆರವಿಗೆ ಬರುವ, ನೆನಪಿಗೆ ಬರುವ ಹೆಸರೇ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್. ಇದೀಗ ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿರುವ ಮುಸ್ಲಿಂ ಮಹಿಳೆ ಮಹಮ್ಮದಿ ಬೇಗಂ ನೆರವಿಗೆ ಸುಷ್ಮಾ ಸ್ವರಾಜ್ ಬಂದಿದ್ದಾರೆ.

ಮಹಿಳೆ ತಂದೆ ಹೈದರಾಬಾದ ಮೂಲದ ಮಹಮ್ಮದ್ ಅಕ್ಬರ್ ‘ತಮ್ಮ ಮಗಳು ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿದ್ದಾಳೆ. ಅವಳನ್ನು ರಕ್ಷಿಸಿ. ಅವಳನ್ನು ಮೋಸದಿಂದ 1996ರಲ್ಲಿ ಮಹಮ್ಮದ ಯೂನೂಸ್ ಎಂಬಾತ ಮದುವೆಯಾಗಿ ಕರೆದುಕೊಂಡು ಹೋಗಿದ್ದಾನೆ. ನಂತರ ಅವಳಿಗೆ ಕಿರುಕುಳ ನೀಡಿದ್ದಾನೆ. ಅವಳಿಗೆ ಪಾಲಕರೊಂದಿಗೆ ಸಂಬಮಧವನ್ನು ಸ್ಥಗಿತಗೊಳಿಸಿದ್ದಾನೆ. ನಮ್ಮ ಮಗಳನ್ನು ರಕ್ಷಿಸಿ ಎಂದು 1.55 ನಿಮಿಷದ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ ಇದಕ್ಕೆ ಸ್ಪಂದಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬೇಗಂ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದ್ದಾರೆ.

ಮಹಮ್ಮದಿ ಬೇಗಂ ಭಾರತ ಪುತ್ರಿ: ಮಹಿಳೆ ಸಿಲುಕಿರುವ ಮಾಹಿತಿ ದೊರೆತೊಡನೇ ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಮಹಮ್ಮದಿ ಬೇಗಂ ಭಾರತ ಪುತ್ರಿ. ಅವಳ ರಕ್ಷಣೆ ನಮ್ಮ ಹೊಣೆ. ಅವಳಿಗೆ ಬೇಕಾದ ಟಿಕೆಟ್ ಇಲ್ಲದಿರುವುದೇ ಸಮಸ್ಯೆಯಾದರೆ ಅದನ್ನು ನಾವು ಸರಿಪಡಿಸುತ್ತೇವೆ. ಅವಳನ್ನು ಭಾರತಕ್ಕೆ ವಾಪಸ್ಸ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಪಾಕಿಸ್ತಾನದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿ ಮಹಮ್ಮದಿ ಬೇಗಂ ಭಾರತಕ್ಕೆ ವಾಪಸ್ಸಾಗಲು ಸೂಕ್ತ  ಸೌಕರ್ಯ ಮತ್ತು ಸಹಕಾರ ನೀಡಲು ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search