• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬುದ್ದಿಜೀವಿಗಳೇ ಕೇಳಿ ಸುಷ್ಮಾ ಸ್ವರಾಜ್ ಮುಸ್ಲಿಂ ಮಹಿಳೆಗೆ ಬೆನ್ನುಲುಭಾಗಿ ನಿಂಥ ಕತೆಯಾ..

TNN Correspondent Posted On December 16, 2017
0


0
Shares
  • Share On Facebook
  • Tweet It

ದೆಹಲಿ: ವಿದೇಶದಲ್ಲಿ ಭಾರತದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದರೂ ತಟ್ಟನೇ ನೆರವಿಗೆ ಬರುವ, ನೆನಪಿಗೆ ಬರುವ ಹೆಸರೇ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್. ಇದೀಗ ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿರುವ ಮುಸ್ಲಿಂ ಮಹಿಳೆ ಮಹಮ್ಮದಿ ಬೇಗಂ ನೆರವಿಗೆ ಸುಷ್ಮಾ ಸ್ವರಾಜ್ ಬಂದಿದ್ದಾರೆ.

ಮಹಿಳೆ ತಂದೆ ಹೈದರಾಬಾದ ಮೂಲದ ಮಹಮ್ಮದ್ ಅಕ್ಬರ್ ‘ತಮ್ಮ ಮಗಳು ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿದ್ದಾಳೆ. ಅವಳನ್ನು ರಕ್ಷಿಸಿ. ಅವಳನ್ನು ಮೋಸದಿಂದ 1996ರಲ್ಲಿ ಮಹಮ್ಮದ ಯೂನೂಸ್ ಎಂಬಾತ ಮದುವೆಯಾಗಿ ಕರೆದುಕೊಂಡು ಹೋಗಿದ್ದಾನೆ. ನಂತರ ಅವಳಿಗೆ ಕಿರುಕುಳ ನೀಡಿದ್ದಾನೆ. ಅವಳಿಗೆ ಪಾಲಕರೊಂದಿಗೆ ಸಂಬಮಧವನ್ನು ಸ್ಥಗಿತಗೊಳಿಸಿದ್ದಾನೆ. ನಮ್ಮ ಮಗಳನ್ನು ರಕ್ಷಿಸಿ ಎಂದು 1.55 ನಿಮಿಷದ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ ಇದಕ್ಕೆ ಸ್ಪಂದಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬೇಗಂ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದ್ದಾರೆ.

ಮಹಮ್ಮದಿ ಬೇಗಂ ಭಾರತ ಪುತ್ರಿ: ಮಹಿಳೆ ಸಿಲುಕಿರುವ ಮಾಹಿತಿ ದೊರೆತೊಡನೇ ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಮಹಮ್ಮದಿ ಬೇಗಂ ಭಾರತ ಪುತ್ರಿ. ಅವಳ ರಕ್ಷಣೆ ನಮ್ಮ ಹೊಣೆ. ಅವಳಿಗೆ ಬೇಕಾದ ಟಿಕೆಟ್ ಇಲ್ಲದಿರುವುದೇ ಸಮಸ್ಯೆಯಾದರೆ ಅದನ್ನು ನಾವು ಸರಿಪಡಿಸುತ್ತೇವೆ. ಅವಳನ್ನು ಭಾರತಕ್ಕೆ ವಾಪಸ್ಸ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಪಾಕಿಸ್ತಾನದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿ ಮಹಮ್ಮದಿ ಬೇಗಂ ಭಾರತಕ್ಕೆ ವಾಪಸ್ಸಾಗಲು ಸೂಕ್ತ  ಸೌಕರ್ಯ ಮತ್ತು ಸಹಕಾರ ನೀಡಲು ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search