• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬುದ್ದಿಜೀವಿಗಳೇ ಕೇಳಿ ಸುಷ್ಮಾ ಸ್ವರಾಜ್ ಮುಸ್ಲಿಂ ಮಹಿಳೆಗೆ ಬೆನ್ನುಲುಭಾಗಿ ನಿಂಥ ಕತೆಯಾ..

TNN Correspondent Posted On December 16, 2017
0


0
Shares
  • Share On Facebook
  • Tweet It

ದೆಹಲಿ: ವಿದೇಶದಲ್ಲಿ ಭಾರತದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದರೂ ತಟ್ಟನೇ ನೆರವಿಗೆ ಬರುವ, ನೆನಪಿಗೆ ಬರುವ ಹೆಸರೇ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್. ಇದೀಗ ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿರುವ ಮುಸ್ಲಿಂ ಮಹಿಳೆ ಮಹಮ್ಮದಿ ಬೇಗಂ ನೆರವಿಗೆ ಸುಷ್ಮಾ ಸ್ವರಾಜ್ ಬಂದಿದ್ದಾರೆ.

ಮಹಿಳೆ ತಂದೆ ಹೈದರಾಬಾದ ಮೂಲದ ಮಹಮ್ಮದ್ ಅಕ್ಬರ್ ‘ತಮ್ಮ ಮಗಳು ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿದ್ದಾಳೆ. ಅವಳನ್ನು ರಕ್ಷಿಸಿ. ಅವಳನ್ನು ಮೋಸದಿಂದ 1996ರಲ್ಲಿ ಮಹಮ್ಮದ ಯೂನೂಸ್ ಎಂಬಾತ ಮದುವೆಯಾಗಿ ಕರೆದುಕೊಂಡು ಹೋಗಿದ್ದಾನೆ. ನಂತರ ಅವಳಿಗೆ ಕಿರುಕುಳ ನೀಡಿದ್ದಾನೆ. ಅವಳಿಗೆ ಪಾಲಕರೊಂದಿಗೆ ಸಂಬಮಧವನ್ನು ಸ್ಥಗಿತಗೊಳಿಸಿದ್ದಾನೆ. ನಮ್ಮ ಮಗಳನ್ನು ರಕ್ಷಿಸಿ ಎಂದು 1.55 ನಿಮಿಷದ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ ಇದಕ್ಕೆ ಸ್ಪಂದಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬೇಗಂ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದ್ದಾರೆ.

ಮಹಮ್ಮದಿ ಬೇಗಂ ಭಾರತ ಪುತ್ರಿ: ಮಹಿಳೆ ಸಿಲುಕಿರುವ ಮಾಹಿತಿ ದೊರೆತೊಡನೇ ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಮಹಮ್ಮದಿ ಬೇಗಂ ಭಾರತ ಪುತ್ರಿ. ಅವಳ ರಕ್ಷಣೆ ನಮ್ಮ ಹೊಣೆ. ಅವಳಿಗೆ ಬೇಕಾದ ಟಿಕೆಟ್ ಇಲ್ಲದಿರುವುದೇ ಸಮಸ್ಯೆಯಾದರೆ ಅದನ್ನು ನಾವು ಸರಿಪಡಿಸುತ್ತೇವೆ. ಅವಳನ್ನು ಭಾರತಕ್ಕೆ ವಾಪಸ್ಸ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಪಾಕಿಸ್ತಾನದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿ ಮಹಮ್ಮದಿ ಬೇಗಂ ಭಾರತಕ್ಕೆ ವಾಪಸ್ಸಾಗಲು ಸೂಕ್ತ  ಸೌಕರ್ಯ ಮತ್ತು ಸಹಕಾರ ನೀಡಲು ಮನವಿ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search