• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬುದ್ದಿಜೀವಿಗಳೇ ಕೇಳಿ ಸುಷ್ಮಾ ಸ್ವರಾಜ್ ಮುಸ್ಲಿಂ ಮಹಿಳೆಗೆ ಬೆನ್ನುಲುಭಾಗಿ ನಿಂಥ ಕತೆಯಾ..

TNN Correspondent Posted On December 16, 2017


  • Share On Facebook
  • Tweet It

ದೆಹಲಿ: ವಿದೇಶದಲ್ಲಿ ಭಾರತದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿದ್ದರೂ ತಟ್ಟನೇ ನೆರವಿಗೆ ಬರುವ, ನೆನಪಿಗೆ ಬರುವ ಹೆಸರೇ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್. ಇದೀಗ ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿರುವ ಮುಸ್ಲಿಂ ಮಹಿಳೆ ಮಹಮ್ಮದಿ ಬೇಗಂ ನೆರವಿಗೆ ಸುಷ್ಮಾ ಸ್ವರಾಜ್ ಬಂದಿದ್ದಾರೆ.

ಮಹಿಳೆ ತಂದೆ ಹೈದರಾಬಾದ ಮೂಲದ ಮಹಮ್ಮದ್ ಅಕ್ಬರ್ ‘ತಮ್ಮ ಮಗಳು ಪಾಕಿಸ್ತಾನದಲ್ಲಿ ಟಿಕೆಟ್ ಇಲ್ಲದೆ ಸಿಲುಕಿಕೊಂಡಿದ್ದಾಳೆ. ಅವಳನ್ನು ರಕ್ಷಿಸಿ. ಅವಳನ್ನು ಮೋಸದಿಂದ 1996ರಲ್ಲಿ ಮಹಮ್ಮದ ಯೂನೂಸ್ ಎಂಬಾತ ಮದುವೆಯಾಗಿ ಕರೆದುಕೊಂಡು ಹೋಗಿದ್ದಾನೆ. ನಂತರ ಅವಳಿಗೆ ಕಿರುಕುಳ ನೀಡಿದ್ದಾನೆ. ಅವಳಿಗೆ ಪಾಲಕರೊಂದಿಗೆ ಸಂಬಮಧವನ್ನು ಸ್ಥಗಿತಗೊಳಿಸಿದ್ದಾನೆ. ನಮ್ಮ ಮಗಳನ್ನು ರಕ್ಷಿಸಿ ಎಂದು 1.55 ನಿಮಿಷದ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ ಇದಕ್ಕೆ ಸ್ಪಂದಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬೇಗಂ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದ್ದಾರೆ.

ಮಹಮ್ಮದಿ ಬೇಗಂ ಭಾರತ ಪುತ್ರಿ: ಮಹಿಳೆ ಸಿಲುಕಿರುವ ಮಾಹಿತಿ ದೊರೆತೊಡನೇ ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಮಹಮ್ಮದಿ ಬೇಗಂ ಭಾರತ ಪುತ್ರಿ. ಅವಳ ರಕ್ಷಣೆ ನಮ್ಮ ಹೊಣೆ. ಅವಳಿಗೆ ಬೇಕಾದ ಟಿಕೆಟ್ ಇಲ್ಲದಿರುವುದೇ ಸಮಸ್ಯೆಯಾದರೆ ಅದನ್ನು ನಾವು ಸರಿಪಡಿಸುತ್ತೇವೆ. ಅವಳನ್ನು ಭಾರತಕ್ಕೆ ವಾಪಸ್ಸ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಪಾಕಿಸ್ತಾನದ ರಾಯಭಾರಿ ಕಚೇರಿಗೆ ಮಾಹಿತಿ ನೀಡಿ ಮಹಮ್ಮದಿ ಬೇಗಂ ಭಾರತಕ್ಕೆ ವಾಪಸ್ಸಾಗಲು ಸೂಕ್ತ  ಸೌಕರ್ಯ ಮತ್ತು ಸಹಕಾರ ನೀಡಲು ಮನವಿ ಮಾಡಿದ್ದಾರೆ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search