• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಾನು ಹಿಂದೂ ಎಂದು ಆಕೆಯನ್ನು ಮದುವೆಯಾತ ಆತ ಇಸ್ಲಾಂಗೆ ಮತಾಂತರಗೊಳಿಸಿದ!

TNN Correspondent Posted On December 16, 2017


  • Share On Facebook
  • Tweet It

ಲಖನೌ: ದೇಶದಲ್ಲಿ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿರುವ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಗಾಝಿಯಾಬಾದ್ ನಲ್ಲಿ ಮೂರು ವರ್ಷಗಳ ಹಿಂದೆ ವ್ಯಕ್ತಿಯೊಬ್ಬ ತಾನು ಹಿಂದೂ ಎಂದು, ತನ್ನ ಹೆಸರು ಬಿಟ್ಟು ಎಂದೂ ನಂಬಿಸಿ ಯುವತಿಯನ್ನು ಪ್ರೀತಿಯ  ಬಲೆಗೆ ಬೀಳಿಸಿದ್ದಾನೆ.

ಆಕೆಯೂ ಈತ ಹಿಂದೂ ಹಾಗೂ ಒಳ್ಳೆಯವನು ಎಂದು ಪ್ರೀತಿಸಿದ್ದು, ದೇವಸ್ಥಾನವೊಂದರಲ್ಲಿ ಮದುವೆಯೂ ಆಗಿದ್ದಾಳೆ. ಮದುವೆಯಾದ ಕೆಲ ದಿನಗಳ ಬಳಿಕ ಆಕೆಗೆ ಮನವರಿಕೆಯಾಗಿದ್ದೇ, ಈತ ಮುಸ್ಲಿಂ ಸಮುದಾಯದವನೆಂದು.

ಆಗಿದ್ದಾಗಿದೆ, ಮುಸ್ಲಿಮನಾದರೇನು, ಈತನ ಜತೆಗೇ ಬದುಕಿದರಾಯಿತು ಎಂದು ಸಂಸಾರ ಸಾಗಿಸಿದರೂ ಸುಮ್ಮನಿರದ ಮುಸ್ಲಿಂ ಯುವಕ, ಮತ್ತೊಬ್ಬ ಹುಡುಗಿಯನ್ನು ವಿವಾಹವಾಗಲು ಮತ್ತೆ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದಾನೆ.

ಇದರಿಂದ ಕುಪಿತಗೊಂಡ ಹಿಂದೂ ಮಹಿಳೆ ತನ್ನ ತವರು ಮನೆಗೆ ತೆರಳಿದ್ದಾರೆ. ಅಲ್ಲದೆ ಈಗ ಮತ್ತೊಂದು ಮದುವೆಯಾಗಲು ಸಹ ಅಡ್ಡಗಾಲು ಹಾಕಿರುವ ಮುಸ್ಲಿಂ ವ್ಯಕ್ತಿ, ಮದುವೆಯಾದರೆ ಕೊಲ್ಲುವುದಾಗಿ ಜೀವಬೆದರಿಕೆ ಹಾಕಿದ್ದಾನೆ. ಯುವತಿ ಈಗ ಪೊಲೀಸರ ಮೊರೆ ಹೋಗಿದ್ದು, ದೂರು ದಾಖಲಿಸಿದ್ದಾಳೆ.

ಒಟ್ಟಿನಲ್ಲಿ, ಹಿಂದೂ ಯುವತಿಯರು ಪ್ರೀತಿ ಎಂದು ಹೋದರೆ, ಮುಸ್ಲಿಂ ಯುವಕರು ಲವ್ ಜಿಹಾದ್ ಎಂದು ಹಿಂದೂಗಳ ಬಾಳನ್ನೇ ಹಾಳು ಮಾಡುತ್ತಿದ್ದು, ಹಿಂದೂ ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

  • Share On Facebook
  • Tweet It


- Advertisement -


Trending Now
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
Leave A Reply

  • Recent Posts

    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
  • Popular Posts

    • 1
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 2
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 3
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 4
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 5
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search