• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನು ಹಿಂದೂ ಎಂದು ಆಕೆಯನ್ನು ಮದುವೆಯಾತ ಆತ ಇಸ್ಲಾಂಗೆ ಮತಾಂತರಗೊಳಿಸಿದ!

TNN Correspondent Posted On December 16, 2017
0


0
Shares
  • Share On Facebook
  • Tweet It

ಲಖನೌ: ದೇಶದಲ್ಲಿ ದಿನೇದಿನೆ ಲವ್ ಜಿಹಾದ್ ಪ್ರಕರಣಗಳು ಜಾಸ್ತಿಯಾಗುತ್ತಿರುವ ಆರೋಪ ಕೇಳಿಬರುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಗಾಝಿಯಾಬಾದ್ ನಲ್ಲಿ ಮೂರು ವರ್ಷಗಳ ಹಿಂದೆ ವ್ಯಕ್ತಿಯೊಬ್ಬ ತಾನು ಹಿಂದೂ ಎಂದು, ತನ್ನ ಹೆಸರು ಬಿಟ್ಟು ಎಂದೂ ನಂಬಿಸಿ ಯುವತಿಯನ್ನು ಪ್ರೀತಿಯ  ಬಲೆಗೆ ಬೀಳಿಸಿದ್ದಾನೆ.

ಆಕೆಯೂ ಈತ ಹಿಂದೂ ಹಾಗೂ ಒಳ್ಳೆಯವನು ಎಂದು ಪ್ರೀತಿಸಿದ್ದು, ದೇವಸ್ಥಾನವೊಂದರಲ್ಲಿ ಮದುವೆಯೂ ಆಗಿದ್ದಾಳೆ. ಮದುವೆಯಾದ ಕೆಲ ದಿನಗಳ ಬಳಿಕ ಆಕೆಗೆ ಮನವರಿಕೆಯಾಗಿದ್ದೇ, ಈತ ಮುಸ್ಲಿಂ ಸಮುದಾಯದವನೆಂದು.

ಆಗಿದ್ದಾಗಿದೆ, ಮುಸ್ಲಿಮನಾದರೇನು, ಈತನ ಜತೆಗೇ ಬದುಕಿದರಾಯಿತು ಎಂದು ಸಂಸಾರ ಸಾಗಿಸಿದರೂ ಸುಮ್ಮನಿರದ ಮುಸ್ಲಿಂ ಯುವಕ, ಮತ್ತೊಬ್ಬ ಹುಡುಗಿಯನ್ನು ವಿವಾಹವಾಗಲು ಮತ್ತೆ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದಾನೆ.

ಇದರಿಂದ ಕುಪಿತಗೊಂಡ ಹಿಂದೂ ಮಹಿಳೆ ತನ್ನ ತವರು ಮನೆಗೆ ತೆರಳಿದ್ದಾರೆ. ಅಲ್ಲದೆ ಈಗ ಮತ್ತೊಂದು ಮದುವೆಯಾಗಲು ಸಹ ಅಡ್ಡಗಾಲು ಹಾಕಿರುವ ಮುಸ್ಲಿಂ ವ್ಯಕ್ತಿ, ಮದುವೆಯಾದರೆ ಕೊಲ್ಲುವುದಾಗಿ ಜೀವಬೆದರಿಕೆ ಹಾಕಿದ್ದಾನೆ. ಯುವತಿ ಈಗ ಪೊಲೀಸರ ಮೊರೆ ಹೋಗಿದ್ದು, ದೂರು ದಾಖಲಿಸಿದ್ದಾಳೆ.

ಒಟ್ಟಿನಲ್ಲಿ, ಹಿಂದೂ ಯುವತಿಯರು ಪ್ರೀತಿ ಎಂದು ಹೋದರೆ, ಮುಸ್ಲಿಂ ಯುವಕರು ಲವ್ ಜಿಹಾದ್ ಎಂದು ಹಿಂದೂಗಳ ಬಾಳನ್ನೇ ಹಾಳು ಮಾಡುತ್ತಿದ್ದು, ಹಿಂದೂ ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search