• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟೈಮ್ಸ್ ಸಮೂಹದ ಸಮೀಕ್ಷೆ 2019ಕ್ಕೂ ಮೋದಿಗೆ ಶೇ.79 ಜನರ ಬಲ

TNN Correspondent Posted On December 17, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಹವಾ ಮುಂದುವರಿದಿದ್ದು, ಇದೀಗ ಟೈಮ್ಸ್ ಮಾಧ್ಯಮ ಸಮೂಹ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಭರ್ಜರಿ ಬೆಂಬಲ ವ್ಯಕ್ತವಾಗಿದೆ. ಅಲ್ಲದೇ ಮೋದಿಗೆ ಸರಿಸಾಟಿಯಾಗಬಲ್ಲ ನಾಯಕ ಭಾರತದಲ್ಲಿ ಮತ್ತೊಬ್ಬನಿಲ್ಲ. ಮೋದಿ ಅವರಂತೆ ಸ್ಥಿರ ಸರ್ಕಾರ ನೀಡುವ ಹೊಸ ಮುಖಗಳ್ಯಾವು ಸದ್ಯಕ್ಕಿಲ್ಲ ಎಂಬ ಅಂಶ ಟೈಮ್ಸ್ ಸಮೀಕ್ಷೆಯಲ್ಲಿ ಹೊರ ಬಿದ್ದಿದೆ.

ಜಿಎಸ್ ಟಿ, ನೋಟ್ ಬ್ಯಾನ್ ಸೇರಿ ದೇಶದಲ್ಲಿ ಹಲವು ಮಹತ್ತರ ಯೋಜನೆಗಳನ್ನು ಜಾರಿಗೆ  ತಂದಿರುವ ಮೋದಿಗೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದರ ಮಧ್ಯೆ ನಡೆದ ಚುನಾವಣೆಗಳಲ್ಲಿ ಮೋದಿ ನೇತೃತ್ವದ ಬಿಜೆಪಿ  ಸರ್ಕಾರ ಭರ್ಜರಿ ಗೆಲುವು ಸಾಧಿಸಿತು. ಟೈಮ್ಸ್ ಸಮೂಹ ಭಾರತದ ಹತ್ತು ಭಾಷೆಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ 2019ರ ಲೋಕಸಭೆ ಚುನಾವಣೆಯಲ್ಲೂ ಶೇ.79 ರಷ್ಟು ಜನರು ಭರ್ಜರಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮೂರು ವಿಭಾಗಗಳಲ್ಲಿ ಆನ್ ಲೈನ್ ಸಮೀಕ್ಷೆ ಕೈಗೊಳ್ಳಲಾಗಿತ್ತು. ಡಿಸೆಂಬರ್ 12 ರಿಂದ 15 ರವರೆಗೆ 72 ಗಂಟೆಗೆ ಅಂತರ್ಜಾಲದಲ್ಲಿ ಮತ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಲಕ್ಷಾಂತರ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯಲ್ಲಿ ಕೇವಲ 20 ರಷ್ಟು ಜನರು ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಗೆ ವೈಯಕ್ತಿವಾಗಿ ಅಧಿಕಾರಕ್ಕೆರಲು ಬಹುತೇಕ ಜನರು ಬೆಂಬಲ ವ್ಯಕ್ತಪಡಿಸಿಲ್ಲ. ಮೋದಿ ಎದುರು ರಾಹುಲ್ ಪ್ರಬಲ ಆಡಳಿತ ನೀಡುವ ಭರವಸೆಯನ್ನು ಶೇ.79 ರಷ್ಟು ಜನರು ಹೊಂದಿಲ್ಲ. ಶೇ.31 ರಷ್ಟು ಜನರು ಕಾಂಗ್ರೆಸ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search