• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡೋಕ್ಲಾಂನಲ್ಲಿ ಎಂಥಹುದ್ದೇ ಪರಿಸ್ಥಿತಿಯನ್ನು ಎದುರಿಸಲು ಸೈನ್ಯ ಸಿದ್ಧ

TNN Correspondent Posted On December 17, 2017
0


0
Shares
  • Share On Facebook
  • Tweet It

ದೆಹಲಿ: ಪದೇಪದೆ ಡೋಕ್ಲಾಂ ಗಡಿಯಲ್ಲಿ ಕೀಟಲೇ ಮಾಡುತ್ತಿರುವ ಚೀನಾದ ವಿರುದ್ಧ ಎಂಥಹುದ್ದೇ ಕಠಿಣ ಪರಿಸ್ಥಿತಿ ಎದುರಿಸಲು ಭಾರತದ ಸೈನ್ಯ ಸಿದ್ಧವಿದೆ ಎಂದು ಜನರಲ್ ಆಫಿಸರ್ ಕಮಾಂಡಿಂಗ್ ಚೀಫ್ ಲೆ.ಜ ಅಭಯ ಕೃಷ್ಣನ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭೂತಾನ ಮತ್ತು ಭಾರತದ ಗಡಿಯಲ್ಲಿ ಚೀನಾ ಸೈನ್ಯ ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸುತ್ತಿರುವ ವೇಳೆಯೇ ಈ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ  ಹೊರ ಬಿದ್ದಿರುವುದು ಭಾರತ ಸೈನ್ಯದ ತಾಕತ್ತಿನ ಸಂದೇಶವನ್ನು ಚೀನಾಕ್ಕೆ ರವಾನಿಸಿದಂತಾಗಿದೆ.

ಭಾರತ ಸೈನಿಕರು ಡೋಕ್ಲಾ ಗಡಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಕ್ಷಮತೆ ಹೊಂದಿದ್ದಾರೆ. ನಮ್ಮ ಸೈನ್ಯಕ್ಕೆ ಪೂರಕ ಶಕ್ತಿಯೂ ದೊರಕಿದೆ. ಯಾರಾದ್ರೂ ದಾಳಿ ಮಾಡಿದರೇ ತಕ್ಕ ಪ್ರತಿರೋಧ ನೀಡುವ ಶಕ್ತಿಯನ್ನು ನಮ್ಮ ಸೈನ್ಯ ಹೊಂದಿದೆ. ಸಕಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಪ್ರತ್ಯೇಕ ರಾಷ್ಟ್ರಗಳ ಹೆಸರು ಹೇಳುವುದಿಲ್ಲ. ಯಾವುದೇ ರಾಷ್ಟ್ರ ಕೀಟಲೆ ಮಾಡಿದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ ಈಗಲೂ ಡೋಕ್ಲಾ ಗಡಿಯ ಕೆಲವೇ ಅಡಿಗಳಷ್ಟು ದೂರದಲ್ಲಿ ಚೀನಾ ತನ್ನ ಸೈನಿಕರನ್ನು ಜಮಾ ಮಾಡಿಟ್ಟುಕೊಂಡಿದೆ. ಈ ಕುರಿತು ಹಲವು ಭಾರಿ ಹೇಳಲಾಗಿದೆ. ಇನ್ನು ಹೇಳಲು ಏನು ಬಾಕಿ ಉಳಿದಿಲ್ಲ. ದೇಶ ಇದೀಗ ಎಂತಹುದ್ದೇ ಪರಿಣಾಮವನ್ನು ಎದುರಿಸಲು ಸಿದ್ಧ ಎಂದು ಅಭಯ ಕೃಷ್ಣನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search